ಬ್ರೇಕಿಂಗ್ ನ್ಯೂಸ್
01-09-23 11:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.1: ಚಂದ್ರಯಾನ ಯಶಸ್ಸಿನ ನಂತರ ಭಾರತದ ಇಸ್ರೋ ಸೂರ್ಯನತ್ತ ದೃಷ್ಟಿ ನೆಟ್ಟಿದೆ. ಆದಿತ್ಯ ಎಲ್-1 ಗಗನ ನೌಕೆಯನ್ನು ಸೂರ್ಯನ ಬಳಿಗೆ ಕಳಿಸಲು ಸಿದ್ಧತೆ ನಡೆಸಿದೆ. ಶನಿವಾರ ಬೆಳಗ್ಗೆ 11:50 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ನೌಕೆ ಉಡಾವಣೆಯಾಗಲಿದೆ.
ಇಸ್ರೋ ಕೈಗೊಂಡಿರುವ ಈ ಹೊಸಬ ಯೋಜನೆ ಕುರಿತು ಇಡೀ ವಿಶ್ವದಲ್ಲಿ ಕುತೂಹಲ ಹೆಚ್ಚಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ತಿಳಿಸಿದ್ದಾರೆ. ಸಾಕಷ್ಟು ಸವಾಲುಗಳ ಮಧ್ಯೆ ಉಡಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ ಎಂದವರು ಹೇಳಿದ್ದಾರೆ.
ಮಾಹಿತಿಗಳ ಪ್ರಕಾರ, ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಸೌರ ಕರೋನಗಳ (ಸೂರ್ಯನ ಹೊರಗಿನ ಪದರಗಳು) ಅಧ್ಯಯನಕ್ಕಾಗಿ ಕೈಗೊಳ್ಳಲಾಗಿದೆ. ಸೂರ್ಯನಿಂದ ನಿಗದಿತ ದೂರದಲ್ಲಿರುವ ಲಾಗ್ರಾಂಜಿಯನ್ ಪಾಯಿಂಟ್ ಎನ್ನುವಲ್ಲಿ ನೌಕೆಯನ್ನಿರಿಸಿ ಸೌರ ಮಾರುತಗಳ ಅಧ್ಯಯನದ ಗುರಿ ಇರಿಸಲಾಗಿದೆ. ಈ ಪಾಯಿಂಟ್ ಭೂಮಿಯಿಂದ ಸುಮಾರು 15 ಲಕ್ಷ ಕಿ.ಮೀ. ದೂರದಲ್ಲಿದ್ದು, ಈ ಜಾಗವನ್ನು ತಲುಪುವುದೇ ಸವಾಲಿನ ಯೋಜನೆಯಾಗಿದೆ.
ಏನಿದು ಎಲ್- 1 ಪಾಯಿಂಟ್?
ಸೂರ್ಯನ ಗುರುತ್ವಾಕರ್ಷಣೆ ಹಾಗೂ ಭೂಮಿಯ ಗುರುತ್ವಾಕರ್ಷಣೆ ಸಮ ಪ್ರಮಾಣದಲ್ಲಿ ಇರುವ 5 ಸ್ಥಳಗಳು ಭೂಮಿಯ ಕಕ್ಷೆಯಲ್ಲಿ ಸಿಗುತ್ತವೆ. ಇದನ್ನು ಲಾಗ್ರಾಂಜಿಯನ್ ಪಾಯಿಂಟ್ ಎಂದು ಕರೆಯಲಾಗುತ್ತದೆ. ಈ ಪೈಕಿ ಲಾಗ್ರಾಂಜಿಯನ್ ಪಾಯಿಂಟ್ 1ರಲ್ಲಿ ಭಾರತದ ಸೌರ ಅಧ್ಯಯನ ಉಪಗ್ರಹ ನಿಲ್ಲಲಿದೆ. ಬಾಹ್ಯಾಕಾಶಕ್ಕೆ ಕಳುಹಿಸಲಾಗುವ ವಸ್ತುಗಳು ಈ ಸ್ಥಳದಲ್ಲಿಯೇ ಇರುವಂತೆ ಮಾಡಲಾಗುತ್ತದೆ.
India’s space agency Isro is set to launch a new satellite this week aimed at studying the Sun, just days after the country successfully landed a spacecraft on the Moon as part of its Chandrayaan-3 mission. The country’s ambitious mission of landing a spacecraft on the Moon’s south pole – a feat achieved by no other country – will now be followed just days later by the launch of the Aditya-L1 satellite.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm