ಬ್ರೇಕಿಂಗ್ ನ್ಯೂಸ್
01-09-23 11:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.1: ಚಂದ್ರಯಾನ ಯಶಸ್ಸಿನ ನಂತರ ಭಾರತದ ಇಸ್ರೋ ಸೂರ್ಯನತ್ತ ದೃಷ್ಟಿ ನೆಟ್ಟಿದೆ. ಆದಿತ್ಯ ಎಲ್-1 ಗಗನ ನೌಕೆಯನ್ನು ಸೂರ್ಯನ ಬಳಿಗೆ ಕಳಿಸಲು ಸಿದ್ಧತೆ ನಡೆಸಿದೆ. ಶನಿವಾರ ಬೆಳಗ್ಗೆ 11:50 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ನೌಕೆ ಉಡಾವಣೆಯಾಗಲಿದೆ.
ಇಸ್ರೋ ಕೈಗೊಂಡಿರುವ ಈ ಹೊಸಬ ಯೋಜನೆ ಕುರಿತು ಇಡೀ ವಿಶ್ವದಲ್ಲಿ ಕುತೂಹಲ ಹೆಚ್ಚಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ತಿಳಿಸಿದ್ದಾರೆ. ಸಾಕಷ್ಟು ಸವಾಲುಗಳ ಮಧ್ಯೆ ಉಡಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ ಎಂದವರು ಹೇಳಿದ್ದಾರೆ.
ಮಾಹಿತಿಗಳ ಪ್ರಕಾರ, ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಸೌರ ಕರೋನಗಳ (ಸೂರ್ಯನ ಹೊರಗಿನ ಪದರಗಳು) ಅಧ್ಯಯನಕ್ಕಾಗಿ ಕೈಗೊಳ್ಳಲಾಗಿದೆ. ಸೂರ್ಯನಿಂದ ನಿಗದಿತ ದೂರದಲ್ಲಿರುವ ಲಾಗ್ರಾಂಜಿಯನ್ ಪಾಯಿಂಟ್ ಎನ್ನುವಲ್ಲಿ ನೌಕೆಯನ್ನಿರಿಸಿ ಸೌರ ಮಾರುತಗಳ ಅಧ್ಯಯನದ ಗುರಿ ಇರಿಸಲಾಗಿದೆ. ಈ ಪಾಯಿಂಟ್ ಭೂಮಿಯಿಂದ ಸುಮಾರು 15 ಲಕ್ಷ ಕಿ.ಮೀ. ದೂರದಲ್ಲಿದ್ದು, ಈ ಜಾಗವನ್ನು ತಲುಪುವುದೇ ಸವಾಲಿನ ಯೋಜನೆಯಾಗಿದೆ.
ಏನಿದು ಎಲ್- 1 ಪಾಯಿಂಟ್?
ಸೂರ್ಯನ ಗುರುತ್ವಾಕರ್ಷಣೆ ಹಾಗೂ ಭೂಮಿಯ ಗುರುತ್ವಾಕರ್ಷಣೆ ಸಮ ಪ್ರಮಾಣದಲ್ಲಿ ಇರುವ 5 ಸ್ಥಳಗಳು ಭೂಮಿಯ ಕಕ್ಷೆಯಲ್ಲಿ ಸಿಗುತ್ತವೆ. ಇದನ್ನು ಲಾಗ್ರಾಂಜಿಯನ್ ಪಾಯಿಂಟ್ ಎಂದು ಕರೆಯಲಾಗುತ್ತದೆ. ಈ ಪೈಕಿ ಲಾಗ್ರಾಂಜಿಯನ್ ಪಾಯಿಂಟ್ 1ರಲ್ಲಿ ಭಾರತದ ಸೌರ ಅಧ್ಯಯನ ಉಪಗ್ರಹ ನಿಲ್ಲಲಿದೆ. ಬಾಹ್ಯಾಕಾಶಕ್ಕೆ ಕಳುಹಿಸಲಾಗುವ ವಸ್ತುಗಳು ಈ ಸ್ಥಳದಲ್ಲಿಯೇ ಇರುವಂತೆ ಮಾಡಲಾಗುತ್ತದೆ.
India’s space agency Isro is set to launch a new satellite this week aimed at studying the Sun, just days after the country successfully landed a spacecraft on the Moon as part of its Chandrayaan-3 mission. The country’s ambitious mission of landing a spacecraft on the Moon’s south pole – a feat achieved by no other country – will now be followed just days later by the launch of the Aditya-L1 satellite.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 08:20 pm
HK News Staffer
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm