ಬ್ರೇಕಿಂಗ್ ನ್ಯೂಸ್
01-09-23 11:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.1: ಚಂದ್ರಯಾನ ಯಶಸ್ಸಿನ ನಂತರ ಭಾರತದ ಇಸ್ರೋ ಸೂರ್ಯನತ್ತ ದೃಷ್ಟಿ ನೆಟ್ಟಿದೆ. ಆದಿತ್ಯ ಎಲ್-1 ಗಗನ ನೌಕೆಯನ್ನು ಸೂರ್ಯನ ಬಳಿಗೆ ಕಳಿಸಲು ಸಿದ್ಧತೆ ನಡೆಸಿದೆ. ಶನಿವಾರ ಬೆಳಗ್ಗೆ 11:50 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ನೌಕೆ ಉಡಾವಣೆಯಾಗಲಿದೆ.
ಇಸ್ರೋ ಕೈಗೊಂಡಿರುವ ಈ ಹೊಸಬ ಯೋಜನೆ ಕುರಿತು ಇಡೀ ವಿಶ್ವದಲ್ಲಿ ಕುತೂಹಲ ಹೆಚ್ಚಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ತಿಳಿಸಿದ್ದಾರೆ. ಸಾಕಷ್ಟು ಸವಾಲುಗಳ ಮಧ್ಯೆ ಉಡಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ ಎಂದವರು ಹೇಳಿದ್ದಾರೆ.
ಮಾಹಿತಿಗಳ ಪ್ರಕಾರ, ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಸೌರ ಕರೋನಗಳ (ಸೂರ್ಯನ ಹೊರಗಿನ ಪದರಗಳು) ಅಧ್ಯಯನಕ್ಕಾಗಿ ಕೈಗೊಳ್ಳಲಾಗಿದೆ. ಸೂರ್ಯನಿಂದ ನಿಗದಿತ ದೂರದಲ್ಲಿರುವ ಲಾಗ್ರಾಂಜಿಯನ್ ಪಾಯಿಂಟ್ ಎನ್ನುವಲ್ಲಿ ನೌಕೆಯನ್ನಿರಿಸಿ ಸೌರ ಮಾರುತಗಳ ಅಧ್ಯಯನದ ಗುರಿ ಇರಿಸಲಾಗಿದೆ. ಈ ಪಾಯಿಂಟ್ ಭೂಮಿಯಿಂದ ಸುಮಾರು 15 ಲಕ್ಷ ಕಿ.ಮೀ. ದೂರದಲ್ಲಿದ್ದು, ಈ ಜಾಗವನ್ನು ತಲುಪುವುದೇ ಸವಾಲಿನ ಯೋಜನೆಯಾಗಿದೆ.
ಏನಿದು ಎಲ್- 1 ಪಾಯಿಂಟ್?
ಸೂರ್ಯನ ಗುರುತ್ವಾಕರ್ಷಣೆ ಹಾಗೂ ಭೂಮಿಯ ಗುರುತ್ವಾಕರ್ಷಣೆ ಸಮ ಪ್ರಮಾಣದಲ್ಲಿ ಇರುವ 5 ಸ್ಥಳಗಳು ಭೂಮಿಯ ಕಕ್ಷೆಯಲ್ಲಿ ಸಿಗುತ್ತವೆ. ಇದನ್ನು ಲಾಗ್ರಾಂಜಿಯನ್ ಪಾಯಿಂಟ್ ಎಂದು ಕರೆಯಲಾಗುತ್ತದೆ. ಈ ಪೈಕಿ ಲಾಗ್ರಾಂಜಿಯನ್ ಪಾಯಿಂಟ್ 1ರಲ್ಲಿ ಭಾರತದ ಸೌರ ಅಧ್ಯಯನ ಉಪಗ್ರಹ ನಿಲ್ಲಲಿದೆ. ಬಾಹ್ಯಾಕಾಶಕ್ಕೆ ಕಳುಹಿಸಲಾಗುವ ವಸ್ತುಗಳು ಈ ಸ್ಥಳದಲ್ಲಿಯೇ ಇರುವಂತೆ ಮಾಡಲಾಗುತ್ತದೆ.
India’s space agency Isro is set to launch a new satellite this week aimed at studying the Sun, just days after the country successfully landed a spacecraft on the Moon as part of its Chandrayaan-3 mission. The country’s ambitious mission of landing a spacecraft on the Moon’s south pole – a feat achieved by no other country – will now be followed just days later by the launch of the Aditya-L1 satellite.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm