ಬ್ರೇಕಿಂಗ್ ನ್ಯೂಸ್
01-09-23 11:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.1: ಚಂದ್ರಯಾನ ಯಶಸ್ಸಿನ ನಂತರ ಭಾರತದ ಇಸ್ರೋ ಸೂರ್ಯನತ್ತ ದೃಷ್ಟಿ ನೆಟ್ಟಿದೆ. ಆದಿತ್ಯ ಎಲ್-1 ಗಗನ ನೌಕೆಯನ್ನು ಸೂರ್ಯನ ಬಳಿಗೆ ಕಳಿಸಲು ಸಿದ್ಧತೆ ನಡೆಸಿದೆ. ಶನಿವಾರ ಬೆಳಗ್ಗೆ 11:50 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ನೌಕೆ ಉಡಾವಣೆಯಾಗಲಿದೆ.
ಇಸ್ರೋ ಕೈಗೊಂಡಿರುವ ಈ ಹೊಸಬ ಯೋಜನೆ ಕುರಿತು ಇಡೀ ವಿಶ್ವದಲ್ಲಿ ಕುತೂಹಲ ಹೆಚ್ಚಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ತಿಳಿಸಿದ್ದಾರೆ. ಸಾಕಷ್ಟು ಸವಾಲುಗಳ ಮಧ್ಯೆ ಉಡಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ ಎಂದವರು ಹೇಳಿದ್ದಾರೆ.
ಮಾಹಿತಿಗಳ ಪ್ರಕಾರ, ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಸೌರ ಕರೋನಗಳ (ಸೂರ್ಯನ ಹೊರಗಿನ ಪದರಗಳು) ಅಧ್ಯಯನಕ್ಕಾಗಿ ಕೈಗೊಳ್ಳಲಾಗಿದೆ. ಸೂರ್ಯನಿಂದ ನಿಗದಿತ ದೂರದಲ್ಲಿರುವ ಲಾಗ್ರಾಂಜಿಯನ್ ಪಾಯಿಂಟ್ ಎನ್ನುವಲ್ಲಿ ನೌಕೆಯನ್ನಿರಿಸಿ ಸೌರ ಮಾರುತಗಳ ಅಧ್ಯಯನದ ಗುರಿ ಇರಿಸಲಾಗಿದೆ. ಈ ಪಾಯಿಂಟ್ ಭೂಮಿಯಿಂದ ಸುಮಾರು 15 ಲಕ್ಷ ಕಿ.ಮೀ. ದೂರದಲ್ಲಿದ್ದು, ಈ ಜಾಗವನ್ನು ತಲುಪುವುದೇ ಸವಾಲಿನ ಯೋಜನೆಯಾಗಿದೆ.
ಏನಿದು ಎಲ್- 1 ಪಾಯಿಂಟ್?
ಸೂರ್ಯನ ಗುರುತ್ವಾಕರ್ಷಣೆ ಹಾಗೂ ಭೂಮಿಯ ಗುರುತ್ವಾಕರ್ಷಣೆ ಸಮ ಪ್ರಮಾಣದಲ್ಲಿ ಇರುವ 5 ಸ್ಥಳಗಳು ಭೂಮಿಯ ಕಕ್ಷೆಯಲ್ಲಿ ಸಿಗುತ್ತವೆ. ಇದನ್ನು ಲಾಗ್ರಾಂಜಿಯನ್ ಪಾಯಿಂಟ್ ಎಂದು ಕರೆಯಲಾಗುತ್ತದೆ. ಈ ಪೈಕಿ ಲಾಗ್ರಾಂಜಿಯನ್ ಪಾಯಿಂಟ್ 1ರಲ್ಲಿ ಭಾರತದ ಸೌರ ಅಧ್ಯಯನ ಉಪಗ್ರಹ ನಿಲ್ಲಲಿದೆ. ಬಾಹ್ಯಾಕಾಶಕ್ಕೆ ಕಳುಹಿಸಲಾಗುವ ವಸ್ತುಗಳು ಈ ಸ್ಥಳದಲ್ಲಿಯೇ ಇರುವಂತೆ ಮಾಡಲಾಗುತ್ತದೆ.
India’s space agency Isro is set to launch a new satellite this week aimed at studying the Sun, just days after the country successfully landed a spacecraft on the Moon as part of its Chandrayaan-3 mission. The country’s ambitious mission of landing a spacecraft on the Moon’s south pole – a feat achieved by no other country – will now be followed just days later by the launch of the Aditya-L1 satellite.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm