ಬ್ರೇಕಿಂಗ್ ನ್ಯೂಸ್
01-09-23 11:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.1: ಚಂದ್ರಯಾನ ಯಶಸ್ಸಿನ ನಂತರ ಭಾರತದ ಇಸ್ರೋ ಸೂರ್ಯನತ್ತ ದೃಷ್ಟಿ ನೆಟ್ಟಿದೆ. ಆದಿತ್ಯ ಎಲ್-1 ಗಗನ ನೌಕೆಯನ್ನು ಸೂರ್ಯನ ಬಳಿಗೆ ಕಳಿಸಲು ಸಿದ್ಧತೆ ನಡೆಸಿದೆ. ಶನಿವಾರ ಬೆಳಗ್ಗೆ 11:50 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ನೌಕೆ ಉಡಾವಣೆಯಾಗಲಿದೆ.
ಇಸ್ರೋ ಕೈಗೊಂಡಿರುವ ಈ ಹೊಸಬ ಯೋಜನೆ ಕುರಿತು ಇಡೀ ವಿಶ್ವದಲ್ಲಿ ಕುತೂಹಲ ಹೆಚ್ಚಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ತಿಳಿಸಿದ್ದಾರೆ. ಸಾಕಷ್ಟು ಸವಾಲುಗಳ ಮಧ್ಯೆ ಉಡಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ ಎಂದವರು ಹೇಳಿದ್ದಾರೆ.
ಮಾಹಿತಿಗಳ ಪ್ರಕಾರ, ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಸೌರ ಕರೋನಗಳ (ಸೂರ್ಯನ ಹೊರಗಿನ ಪದರಗಳು) ಅಧ್ಯಯನಕ್ಕಾಗಿ ಕೈಗೊಳ್ಳಲಾಗಿದೆ. ಸೂರ್ಯನಿಂದ ನಿಗದಿತ ದೂರದಲ್ಲಿರುವ ಲಾಗ್ರಾಂಜಿಯನ್ ಪಾಯಿಂಟ್ ಎನ್ನುವಲ್ಲಿ ನೌಕೆಯನ್ನಿರಿಸಿ ಸೌರ ಮಾರುತಗಳ ಅಧ್ಯಯನದ ಗುರಿ ಇರಿಸಲಾಗಿದೆ. ಈ ಪಾಯಿಂಟ್ ಭೂಮಿಯಿಂದ ಸುಮಾರು 15 ಲಕ್ಷ ಕಿ.ಮೀ. ದೂರದಲ್ಲಿದ್ದು, ಈ ಜಾಗವನ್ನು ತಲುಪುವುದೇ ಸವಾಲಿನ ಯೋಜನೆಯಾಗಿದೆ.
ಏನಿದು ಎಲ್- 1 ಪಾಯಿಂಟ್?
ಸೂರ್ಯನ ಗುರುತ್ವಾಕರ್ಷಣೆ ಹಾಗೂ ಭೂಮಿಯ ಗುರುತ್ವಾಕರ್ಷಣೆ ಸಮ ಪ್ರಮಾಣದಲ್ಲಿ ಇರುವ 5 ಸ್ಥಳಗಳು ಭೂಮಿಯ ಕಕ್ಷೆಯಲ್ಲಿ ಸಿಗುತ್ತವೆ. ಇದನ್ನು ಲಾಗ್ರಾಂಜಿಯನ್ ಪಾಯಿಂಟ್ ಎಂದು ಕರೆಯಲಾಗುತ್ತದೆ. ಈ ಪೈಕಿ ಲಾಗ್ರಾಂಜಿಯನ್ ಪಾಯಿಂಟ್ 1ರಲ್ಲಿ ಭಾರತದ ಸೌರ ಅಧ್ಯಯನ ಉಪಗ್ರಹ ನಿಲ್ಲಲಿದೆ. ಬಾಹ್ಯಾಕಾಶಕ್ಕೆ ಕಳುಹಿಸಲಾಗುವ ವಸ್ತುಗಳು ಈ ಸ್ಥಳದಲ್ಲಿಯೇ ಇರುವಂತೆ ಮಾಡಲಾಗುತ್ತದೆ.
India’s space agency Isro is set to launch a new satellite this week aimed at studying the Sun, just days after the country successfully landed a spacecraft on the Moon as part of its Chandrayaan-3 mission. The country’s ambitious mission of landing a spacecraft on the Moon’s south pole – a feat achieved by no other country – will now be followed just days later by the launch of the Aditya-L1 satellite.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm