ಬ್ರೇಕಿಂಗ್ ನ್ಯೂಸ್
01-09-23 11:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.1: ಚಂದ್ರಯಾನ ಯಶಸ್ಸಿನ ನಂತರ ಭಾರತದ ಇಸ್ರೋ ಸೂರ್ಯನತ್ತ ದೃಷ್ಟಿ ನೆಟ್ಟಿದೆ. ಆದಿತ್ಯ ಎಲ್-1 ಗಗನ ನೌಕೆಯನ್ನು ಸೂರ್ಯನ ಬಳಿಗೆ ಕಳಿಸಲು ಸಿದ್ಧತೆ ನಡೆಸಿದೆ. ಶನಿವಾರ ಬೆಳಗ್ಗೆ 11:50 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ನೌಕೆ ಉಡಾವಣೆಯಾಗಲಿದೆ.
ಇಸ್ರೋ ಕೈಗೊಂಡಿರುವ ಈ ಹೊಸಬ ಯೋಜನೆ ಕುರಿತು ಇಡೀ ವಿಶ್ವದಲ್ಲಿ ಕುತೂಹಲ ಹೆಚ್ಚಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ತಿಳಿಸಿದ್ದಾರೆ. ಸಾಕಷ್ಟು ಸವಾಲುಗಳ ಮಧ್ಯೆ ಉಡಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ ಎಂದವರು ಹೇಳಿದ್ದಾರೆ.
ಮಾಹಿತಿಗಳ ಪ್ರಕಾರ, ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಸೌರ ಕರೋನಗಳ (ಸೂರ್ಯನ ಹೊರಗಿನ ಪದರಗಳು) ಅಧ್ಯಯನಕ್ಕಾಗಿ ಕೈಗೊಳ್ಳಲಾಗಿದೆ. ಸೂರ್ಯನಿಂದ ನಿಗದಿತ ದೂರದಲ್ಲಿರುವ ಲಾಗ್ರಾಂಜಿಯನ್ ಪಾಯಿಂಟ್ ಎನ್ನುವಲ್ಲಿ ನೌಕೆಯನ್ನಿರಿಸಿ ಸೌರ ಮಾರುತಗಳ ಅಧ್ಯಯನದ ಗುರಿ ಇರಿಸಲಾಗಿದೆ. ಈ ಪಾಯಿಂಟ್ ಭೂಮಿಯಿಂದ ಸುಮಾರು 15 ಲಕ್ಷ ಕಿ.ಮೀ. ದೂರದಲ್ಲಿದ್ದು, ಈ ಜಾಗವನ್ನು ತಲುಪುವುದೇ ಸವಾಲಿನ ಯೋಜನೆಯಾಗಿದೆ.
ಏನಿದು ಎಲ್- 1 ಪಾಯಿಂಟ್?
ಸೂರ್ಯನ ಗುರುತ್ವಾಕರ್ಷಣೆ ಹಾಗೂ ಭೂಮಿಯ ಗುರುತ್ವಾಕರ್ಷಣೆ ಸಮ ಪ್ರಮಾಣದಲ್ಲಿ ಇರುವ 5 ಸ್ಥಳಗಳು ಭೂಮಿಯ ಕಕ್ಷೆಯಲ್ಲಿ ಸಿಗುತ್ತವೆ. ಇದನ್ನು ಲಾಗ್ರಾಂಜಿಯನ್ ಪಾಯಿಂಟ್ ಎಂದು ಕರೆಯಲಾಗುತ್ತದೆ. ಈ ಪೈಕಿ ಲಾಗ್ರಾಂಜಿಯನ್ ಪಾಯಿಂಟ್ 1ರಲ್ಲಿ ಭಾರತದ ಸೌರ ಅಧ್ಯಯನ ಉಪಗ್ರಹ ನಿಲ್ಲಲಿದೆ. ಬಾಹ್ಯಾಕಾಶಕ್ಕೆ ಕಳುಹಿಸಲಾಗುವ ವಸ್ತುಗಳು ಈ ಸ್ಥಳದಲ್ಲಿಯೇ ಇರುವಂತೆ ಮಾಡಲಾಗುತ್ತದೆ.
India’s space agency Isro is set to launch a new satellite this week aimed at studying the Sun, just days after the country successfully landed a spacecraft on the Moon as part of its Chandrayaan-3 mission. The country’s ambitious mission of landing a spacecraft on the Moon’s south pole – a feat achieved by no other country – will now be followed just days later by the launch of the Aditya-L1 satellite.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am