ಬ್ರೇಕಿಂಗ್ ನ್ಯೂಸ್
02-09-23 10:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಅಲ್ ಖೈದಾ ಮತ್ತು ತೆಹ್ರೀಕ್ ಇ- ತಾಲಿಬಾನ್ ಉಗ್ರವಾದಿ ಸಂಘಟನೆಗೆ ಯುವಕರ ಸೇರ್ಪಡೆಗೆ ಸಂಚು ಹೂಡಿರುವ ಕುರಿತ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ಕರ್ನಾಟಕ, ತಮಿಳ್ನಾಡು, ಮಹಾರಾಷ್ಟ್ರ ಮತ್ತು ಗುಜರಾತ್ ನಲ್ಲಿ ಏಕಕಾಲದಲ್ಲಿ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.
ದೇಶಾದ್ಯಂತ ಉಗ್ರವಾದ ಚಟುವಟಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಯುವಕರನ್ನು ಬ್ರೇನ್ ವಾಶ್ ಮಾಡಿ ಸಂಘಟನೆಗೆ ಸೇರ್ಪಡೆ ಮಾಡಲು ಸಂಚು ಹೂಡಲಾಗಿದೆ. ಈ ಕುರಿತ ಮಾಹಿತಿ ಬೆನ್ನತ್ತಿ ನಾಲ್ಕು ರಾಜ್ಯಗಳಲ್ಲಿ ಎನ್ಐಎ ಅಧಿಕಾರಿಗಳು ದಾಳಿ ಸಂಘಟಿಸಿದ್ದರು. ಈ ವೇಳೆ, ಹಲವು ಮಾದರಿಯ ಡಿಜಿಟಲ್ ಸಾಕ್ಷ್ಯಗಳನ್ನು ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರದಲ್ಲಿ ಮೂರು ಕಡೆಗಳಲ್ಲಿ ಮತ್ತು ಇತರ ಮೂರು ರಾಜ್ಯಗಳಲ್ಲಿ ತಲಾ ಒಂದೊಂದು ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಎನ್ಐಎ ಮಾಹಿತಿ ನೀಡಿದೆ.
ಎರಡು ಉಗ್ರವಾದಿ ಗುಂಪುಗಳಿಗೆ ಯುವಕರ ಸೇರ್ಪಡೆ, ವಿಧ್ವಂಸಕ ಕೃತ್ಯಕ್ಕೆ ಸಂಚು ಸೇರಿದಂತೆ ದೇಶದ ಆಂತರಿಕ ಭದ್ರತೆಗೆ ಸವಾಲೊಡ್ಡುವ ರೀತಿಯ ವರ್ತನೆಯನ್ನು ದಾಳಿ ಸಂದರ್ಭದಲ್ಲಿ ಪತ್ತೆ ಹಚ್ಚಲಾಗಿದೆ. ದಾಳಿ ವೇಳೆ ಸಿಕ್ಕಿರುವ ಡಿಜಿಟಲ್ ಸಾಕ್ಷ್ಯಗಳನ್ನು ಕೇಂದ್ರದ ಏಂಟಿ ಟೆರರಿಸ್ಟ್ ಏಜನ್ಸಿಯು ಪರೀಕ್ಷೆಗೆ ಒಳಪಡಿಸಲಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ ಈ ಎರಡು ಉಗ್ರವಾದಿ ಸಂಘಟನೆಗಳಿಗೆ ಇಬ್ಬರು ಯುವಕರು ಸೇರ್ಪಡೆ ಆಗಿರುವ ಬಗ್ಗೆ ಎನ್ಐಎ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತ್ತು. ಇದೇ ಪ್ರಕರಣದಲ್ಲಿ ಅಧಿಕಾರಿಗಳು ದಾಳಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಆ ವ್ಯಕ್ತಿಗಳಿಬ್ಬರು ಅಫ್ಘಾನಿಸ್ತಾನದಲ್ಲಿ ಜಮೀನು ಖರೀದಿಸಲು ಹಣ ಹೂಡಿಕೆ ಮಾಡಿರುವುದು ಮತ್ತು ಸ್ಥಳೀಯ ಯುವಕರನ್ನು ಬ್ರೇನ್ ವಾಶ್ ಮಾಡಿ ಉಗ್ರವಾದಿ ಸಂಘಟನೆಗಳಿಗೆ ಸೇರುವಂತೆ ಪ್ರೇರಣೆ ನೀಡುತ್ತಿದ್ದುದನ್ನು ಪತ್ತೆಹಚ್ಚಲಾಗಿತ್ತು.
Special police probe in Rameshwaram and Bangalore after NIA raid on terror module.The Tamil Nadu ‘Q’ branch police is probing the accomplices, friends and relatives of a Rameswaram-based youth whose premises was raided by the National Investigating Agency (NIA) on Friday in a suspected terror module case.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm