ಬ್ರೇಕಿಂಗ್ ನ್ಯೂಸ್
03-09-23 07:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.3: ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಇಳಿಸಿದ ದಿನದಿಂದಲೇ ಪಕ್ಷದ ಅವನತಿ ಶುರುವಾಗಿದೆ. ಆಗ ಆರಂಭಗೊಂಡ ಡೌನ್ ಫಾಲ್ ಈಗಲೂ ಮೇಲೇಳಲೇ ಇಲ್ಲ ಎಂದು ಮಾಜಿ ಬಿಜೆಪಿ ಶಾಸಕ ರಾಜೂಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಬಿಎಸ್ವೈ ಹಾಗೂ ವಿಜಯೇಂದ್ರ ಅವರು ಪಕ್ಷ ಕಟ್ಟುತ್ತಿದ್ದಾರೆ. ಸೋತವರ ಜೊತೆ ಈಗಲೂ ಬಿಎಸ್ವೈ ಮಾತನಾಡುತ್ತಿದ್ದಾರೆ. ಅವರ ಕಡೆಗಣನೆಯೇ ಪಕ್ಷದ ಕುಸಿತಕ್ಕೆ ಕಾರಣ ಎಂದಿದ್ದಾರೆ.


ಬಿ.ಎಲ್ ಸಂತೋಷ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ ಬಗ್ಗೆ ಕೇಳಿದ ಪ್ರಶ್ನೆಗೆ, ನಮ್ಮ ರೇಣುಕಣ್ಣ ಅವರು ಯಾವ ಬಾಲ್ಗೆ ಫೋರ್, ಸಿಕ್ಸ್ ಹೊಡೀತಾರೆ ಎಂದು ಗೊತ್ತಾಗುವುದಿಲ್ಲ. ಫಿಲ್ಟರ್ ಇಲ್ಲದೇ ಮಾತನಾಡುತ್ತಾರೆ. ರೇಣುಕಾ ಅವರನ್ನು ಯಾರೂ ಖರೀದಿ ಮಾಡಲು ಆಗುವುದಿಲ್ಲ. ಅವರೇ ಬೇಕಾದರೆ ಎಲ್ಲರನ್ನೂ ಖರೀದಿ ಮಾಡುತ್ತಾರೆ. ಅವರು ಕಾಂಗ್ರೆಸ್ಗೆ ಹೋಗುವುದಿಲ್ಲ ಎಂದಿದ್ದಾರೆ.
ನೀವು ಕಾಂಗ್ರೆಸ್ ಸೇರುತ್ತೀರಂತೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆಪರೇಷನ್ ಆಗಲು ನನಗೆ ಯಾವುದೇ ಕ್ಯಾನ್ಸರ್ ಗಡ್ಡೆ ಬೆಳೆದಿಲ್ಲ. ಯಾವ ರೋಗವೂ ಬಂದಿಲ್ಲ. ಸಹಜವಾಗಿ ಸುದೀಪ್ ಹುಟುಹಬ್ಬದ ಪಾರ್ಟಿಯಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇನೆ. ಈ ವೇಳೆ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ. ನನಗೆ ಕಾಂಗ್ರೆಸ್ನಿಂದ ಆಹ್ವಾನ ಬಂದಿಲ್ಲ. ಯಾರು ಕೂಡ ಈ ವಿಚಾರವಾಗಿ ಸಂಪರ್ಕಿಸಿಲ್ಲ. ನಾನು ಆಪರೇಷನ್ ಆಗುವ ಪ್ರಶ್ನೆಯೇ ಇಲ್ಲ. ಬಿಜೆಪಿಯನ್ನು ತೊರೆಯುವುದಿಲ್ಲ ಎಂದವರು ಸ್ಪಷ್ಟನೆ ನೀಡಿದ್ದಾರೆ.
The party's decline began on the day BS Yediyurappa was removed from the chief minister's post. Former BJP MLA Raju Gowda said that the downfall, which started then, has not yet risen. Speaking to the media in Bengaluru, Hegde said, "BSY and Vijayendra are building the party. BSY is still talking to the losers. His neglect is the reason for the party's downfall.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm