ಬ್ರೇಕಿಂಗ್ ನ್ಯೂಸ್
05-09-23 12:32 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.5: ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿದ್ದ ಬಹುತೇಕ ಐಪಿಎಸ್ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ. ಅನುಪಮ್ ಅಗರವಾಲ್, ಮಂಗಳೂರು ಕಮಿಷನರ್ ಆಗಿ ನೇಮಕ ಮಾಡಲಾಗಿದೆ.
ಬೆಂಗಳೂರು ಪೂರ್ವ ಡಿಸಿಪಿ ಆಗಿದ್ದ ಭೀಮಾಶಂಕರ ಗುಳೇದ್ ಬೆಳಗಾವಿ ಎಸ್ಪಿ, ಬೆಂಗಳೂರು ಸಿಟಿ ಕ್ರೈಮ್ ಜಂಟಿ ಕಮಿಷನರ್ ಆಗಿದ್ದ ಡಿಐಜಿ ದರ್ಜೆಯ ಅಧಿಕಾರಿ ಡಾ.ಎಸ್. ಡಿ ಶರಣಪ್ಪ ಅವರನ್ನು ಮೈಸೂರಿನ ಪೊಲೀಸ್ ಅಕಾಡೆಮಿ ಡಿಐಜಿಪಿ ಆಗಿ ವರ್ಗ ಮಾಡಲಾಗಿದೆ. ಮಂಗಳೂರು ಕಮಿಷನರ್ ಕುಲದೀಪ್ ಜೈನ್, ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಳಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆಗೊಳಿಸಲಾಗಿದೆ. ಉಡುಪಿ ಎಸ್ಪಿ ಆಗಿ ಕಲಬುರಗಿಯಲ್ಲಿ ಪೊಲೀಸ್ ಅಕಾಡೆಮಿಯಲ್ಲಿದ್ದ ಅರುಣ್ ಕೆ. ಅವರನ್ನು ನೇಮಕ ಮಾಡಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಸ್ಥಳ ಮತ್ತು ಹುದ್ದೆ ನಿಯೋಜನೆ ಇಂತಿದೆ.

35 IPS police officers transferred in Karnataka by Congress Government including Mangalore and Udupi. Many have been transferred without any post keeping it hold. Mangalore Commissioner Kuldeep Jain transferred within 5 months of posting.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm