ಬ್ರೇಕಿಂಗ್ ನ್ಯೂಸ್
05-09-23 12:32 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.5: ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿದ್ದ ಬಹುತೇಕ ಐಪಿಎಸ್ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ. ಅನುಪಮ್ ಅಗರವಾಲ್, ಮಂಗಳೂರು ಕಮಿಷನರ್ ಆಗಿ ನೇಮಕ ಮಾಡಲಾಗಿದೆ.
ಬೆಂಗಳೂರು ಪೂರ್ವ ಡಿಸಿಪಿ ಆಗಿದ್ದ ಭೀಮಾಶಂಕರ ಗುಳೇದ್ ಬೆಳಗಾವಿ ಎಸ್ಪಿ, ಬೆಂಗಳೂರು ಸಿಟಿ ಕ್ರೈಮ್ ಜಂಟಿ ಕಮಿಷನರ್ ಆಗಿದ್ದ ಡಿಐಜಿ ದರ್ಜೆಯ ಅಧಿಕಾರಿ ಡಾ.ಎಸ್. ಡಿ ಶರಣಪ್ಪ ಅವರನ್ನು ಮೈಸೂರಿನ ಪೊಲೀಸ್ ಅಕಾಡೆಮಿ ಡಿಐಜಿಪಿ ಆಗಿ ವರ್ಗ ಮಾಡಲಾಗಿದೆ. ಮಂಗಳೂರು ಕಮಿಷನರ್ ಕುಲದೀಪ್ ಜೈನ್, ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಳಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆಗೊಳಿಸಲಾಗಿದೆ. ಉಡುಪಿ ಎಸ್ಪಿ ಆಗಿ ಕಲಬುರಗಿಯಲ್ಲಿ ಪೊಲೀಸ್ ಅಕಾಡೆಮಿಯಲ್ಲಿದ್ದ ಅರುಣ್ ಕೆ. ಅವರನ್ನು ನೇಮಕ ಮಾಡಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಸ್ಥಳ ಮತ್ತು ಹುದ್ದೆ ನಿಯೋಜನೆ ಇಂತಿದೆ.
35 IPS police officers transferred in Karnataka by Congress Government including Mangalore and Udupi. Many have been transferred without any post keeping it hold. Mangalore Commissioner Kuldeep Jain transferred within 5 months of posting.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 06:36 pm
Mangalore Correspondent
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm