ಬ್ರೇಕಿಂಗ್ ನ್ಯೂಸ್
05-09-23 12:32 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.5: ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿದ್ದ ಬಹುತೇಕ ಐಪಿಎಸ್ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ. ಅನುಪಮ್ ಅಗರವಾಲ್, ಮಂಗಳೂರು ಕಮಿಷನರ್ ಆಗಿ ನೇಮಕ ಮಾಡಲಾಗಿದೆ.
ಬೆಂಗಳೂರು ಪೂರ್ವ ಡಿಸಿಪಿ ಆಗಿದ್ದ ಭೀಮಾಶಂಕರ ಗುಳೇದ್ ಬೆಳಗಾವಿ ಎಸ್ಪಿ, ಬೆಂಗಳೂರು ಸಿಟಿ ಕ್ರೈಮ್ ಜಂಟಿ ಕಮಿಷನರ್ ಆಗಿದ್ದ ಡಿಐಜಿ ದರ್ಜೆಯ ಅಧಿಕಾರಿ ಡಾ.ಎಸ್. ಡಿ ಶರಣಪ್ಪ ಅವರನ್ನು ಮೈಸೂರಿನ ಪೊಲೀಸ್ ಅಕಾಡೆಮಿ ಡಿಐಜಿಪಿ ಆಗಿ ವರ್ಗ ಮಾಡಲಾಗಿದೆ. ಮಂಗಳೂರು ಕಮಿಷನರ್ ಕುಲದೀಪ್ ಜೈನ್, ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಳಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆಗೊಳಿಸಲಾಗಿದೆ. ಉಡುಪಿ ಎಸ್ಪಿ ಆಗಿ ಕಲಬುರಗಿಯಲ್ಲಿ ಪೊಲೀಸ್ ಅಕಾಡೆಮಿಯಲ್ಲಿದ್ದ ಅರುಣ್ ಕೆ. ಅವರನ್ನು ನೇಮಕ ಮಾಡಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಸ್ಥಳ ಮತ್ತು ಹುದ್ದೆ ನಿಯೋಜನೆ ಇಂತಿದೆ.

35 IPS police officers transferred in Karnataka by Congress Government including Mangalore and Udupi. Many have been transferred without any post keeping it hold. Mangalore Commissioner Kuldeep Jain transferred within 5 months of posting.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm