ಬ್ರೇಕಿಂಗ್ ನ್ಯೂಸ್
05-09-23 11:25 pm HK News Desk ಕರ್ನಾಟಕ
ತುಮಕೂರು, ಸೆ.5: ಸನಾತನ ಧರ್ಮದ ಕುರಿತ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ತೀವ್ರ ವಿವಾದಕ್ಕೆ ಈಡಾಗಿರುವ ಹೊತ್ತಲ್ಲೇ ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅದೇ ರೀತಿಯ ಎಡವಟ್ಟು ಹೇಳಿಕೆ ನೀಡಿದ್ದಾರೆ. ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಯಾರು ಹುಟ್ಟಿಸಿದರು ಎಂಬುದೇ ಪ್ರಶ್ನೆ ಎಂದು ಸಚಿವ ಪರಮೇಶ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತುಮಕೂರು ಜಿಲ್ಲೆಯ ತನ್ನ ಕ್ಷೇತ್ರ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್, ಜಗತ್ತಿನಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಆದರೆ ಈ ಹಿಂದು ಧರ್ಮವನ್ನು ಹುಟ್ಟಿಸಿದ್ದು ಯಾರು, ಯಾವಾಗ ಹುಟ್ಟಿತು ಎಂಬುದು ಇನ್ನೂ ಪ್ರಶ್ನಾರ್ಥಕ ಚಿಹ್ನೆಯಾಗಿಯೇ ಉಳಿದಿದೆ ಎಂದರು.
ಬೌದ್ಧ ಧರ್ಮ ಹಾಗೂ ಜೈನ ಧರ್ಮ ನಮ್ಮ ಭಾರತದಲ್ಲೇ ಹುಟ್ಟಿತ್ತು. ಕ್ರೈಸ್ತ ಹಾಗೂ ಇಸ್ಲಾಂ ಧರ್ಮ ಹೊರಗಿನಿಂದ ಬಂದಿವೆ. ಎಲ್ಲಾ ಧರ್ಮಗಳ ಸಾರಾಂಶ ಮನುಕುಲಕ್ಕೆ ಒಳ್ಳೆಯದ್ದು ಆಗಲಿ ಎಂಬುದೇ ಆಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರೆ ಇತ್ತ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದ್ದರೂ ಕೆಲ ನಾಯಕರು ಮಾತ್ರ ಪರವಾಗಿ ಮಾತನಾಡುತ್ತಿದ್ದಾರೆ. ಅದನ್ನು ಸಮರ್ಥಿಸುವ ನೆಪದಲ್ಲಿ ಹಿಂದು ಧರ್ಮದ ಬಗ್ಗೆ ಸಚಿವರು ಎಡವಟ್ಟು ಹೇಳಿಕೆ ನೀಡಿದ್ದಾರೆ.
Karnataka Home Minister G Parameshwara on Tuesday, September 5 while addressing a Teachers’ Day event at his constituency Koratagere made a controversial remark on the Hindu religion. The Karnataka minister said, “There is still a question mark on who founded the Hindu Dharma.”
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm