ಬ್ರೇಕಿಂಗ್ ನ್ಯೂಸ್
05-09-23 11:25 pm HK News Desk ಕರ್ನಾಟಕ
ತುಮಕೂರು, ಸೆ.5: ಸನಾತನ ಧರ್ಮದ ಕುರಿತ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ತೀವ್ರ ವಿವಾದಕ್ಕೆ ಈಡಾಗಿರುವ ಹೊತ್ತಲ್ಲೇ ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅದೇ ರೀತಿಯ ಎಡವಟ್ಟು ಹೇಳಿಕೆ ನೀಡಿದ್ದಾರೆ. ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಯಾರು ಹುಟ್ಟಿಸಿದರು ಎಂಬುದೇ ಪ್ರಶ್ನೆ ಎಂದು ಸಚಿವ ಪರಮೇಶ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತುಮಕೂರು ಜಿಲ್ಲೆಯ ತನ್ನ ಕ್ಷೇತ್ರ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್, ಜಗತ್ತಿನಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಆದರೆ ಈ ಹಿಂದು ಧರ್ಮವನ್ನು ಹುಟ್ಟಿಸಿದ್ದು ಯಾರು, ಯಾವಾಗ ಹುಟ್ಟಿತು ಎಂಬುದು ಇನ್ನೂ ಪ್ರಶ್ನಾರ್ಥಕ ಚಿಹ್ನೆಯಾಗಿಯೇ ಉಳಿದಿದೆ ಎಂದರು.
ಬೌದ್ಧ ಧರ್ಮ ಹಾಗೂ ಜೈನ ಧರ್ಮ ನಮ್ಮ ಭಾರತದಲ್ಲೇ ಹುಟ್ಟಿತ್ತು. ಕ್ರೈಸ್ತ ಹಾಗೂ ಇಸ್ಲಾಂ ಧರ್ಮ ಹೊರಗಿನಿಂದ ಬಂದಿವೆ. ಎಲ್ಲಾ ಧರ್ಮಗಳ ಸಾರಾಂಶ ಮನುಕುಲಕ್ಕೆ ಒಳ್ಳೆಯದ್ದು ಆಗಲಿ ಎಂಬುದೇ ಆಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರೆ ಇತ್ತ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದ್ದರೂ ಕೆಲ ನಾಯಕರು ಮಾತ್ರ ಪರವಾಗಿ ಮಾತನಾಡುತ್ತಿದ್ದಾರೆ. ಅದನ್ನು ಸಮರ್ಥಿಸುವ ನೆಪದಲ್ಲಿ ಹಿಂದು ಧರ್ಮದ ಬಗ್ಗೆ ಸಚಿವರು ಎಡವಟ್ಟು ಹೇಳಿಕೆ ನೀಡಿದ್ದಾರೆ.
Karnataka Home Minister G Parameshwara on Tuesday, September 5 while addressing a Teachers’ Day event at his constituency Koratagere made a controversial remark on the Hindu religion. The Karnataka minister said, “There is still a question mark on who founded the Hindu Dharma.”
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 08:29 pm
HK News Staffer
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm