ಬ್ರೇಕಿಂಗ್ ನ್ಯೂಸ್
05-09-23 11:25 pm HK News Desk ಕರ್ನಾಟಕ
ತುಮಕೂರು, ಸೆ.5: ಸನಾತನ ಧರ್ಮದ ಕುರಿತ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ತೀವ್ರ ವಿವಾದಕ್ಕೆ ಈಡಾಗಿರುವ ಹೊತ್ತಲ್ಲೇ ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅದೇ ರೀತಿಯ ಎಡವಟ್ಟು ಹೇಳಿಕೆ ನೀಡಿದ್ದಾರೆ. ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಯಾರು ಹುಟ್ಟಿಸಿದರು ಎಂಬುದೇ ಪ್ರಶ್ನೆ ಎಂದು ಸಚಿವ ಪರಮೇಶ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತುಮಕೂರು ಜಿಲ್ಲೆಯ ತನ್ನ ಕ್ಷೇತ್ರ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್, ಜಗತ್ತಿನಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಆದರೆ ಈ ಹಿಂದು ಧರ್ಮವನ್ನು ಹುಟ್ಟಿಸಿದ್ದು ಯಾರು, ಯಾವಾಗ ಹುಟ್ಟಿತು ಎಂಬುದು ಇನ್ನೂ ಪ್ರಶ್ನಾರ್ಥಕ ಚಿಹ್ನೆಯಾಗಿಯೇ ಉಳಿದಿದೆ ಎಂದರು.
ಬೌದ್ಧ ಧರ್ಮ ಹಾಗೂ ಜೈನ ಧರ್ಮ ನಮ್ಮ ಭಾರತದಲ್ಲೇ ಹುಟ್ಟಿತ್ತು. ಕ್ರೈಸ್ತ ಹಾಗೂ ಇಸ್ಲಾಂ ಧರ್ಮ ಹೊರಗಿನಿಂದ ಬಂದಿವೆ. ಎಲ್ಲಾ ಧರ್ಮಗಳ ಸಾರಾಂಶ ಮನುಕುಲಕ್ಕೆ ಒಳ್ಳೆಯದ್ದು ಆಗಲಿ ಎಂಬುದೇ ಆಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರೆ ಇತ್ತ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದ್ದರೂ ಕೆಲ ನಾಯಕರು ಮಾತ್ರ ಪರವಾಗಿ ಮಾತನಾಡುತ್ತಿದ್ದಾರೆ. ಅದನ್ನು ಸಮರ್ಥಿಸುವ ನೆಪದಲ್ಲಿ ಹಿಂದು ಧರ್ಮದ ಬಗ್ಗೆ ಸಚಿವರು ಎಡವಟ್ಟು ಹೇಳಿಕೆ ನೀಡಿದ್ದಾರೆ.
Karnataka Home Minister G Parameshwara on Tuesday, September 5 while addressing a Teachers’ Day event at his constituency Koratagere made a controversial remark on the Hindu religion. The Karnataka minister said, “There is still a question mark on who founded the Hindu Dharma.”
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm