ಬ್ರೇಕಿಂಗ್ ನ್ಯೂಸ್
05-09-23 11:25 pm HK News Desk ಕರ್ನಾಟಕ
ತುಮಕೂರು, ಸೆ.5: ಸನಾತನ ಧರ್ಮದ ಕುರಿತ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ತೀವ್ರ ವಿವಾದಕ್ಕೆ ಈಡಾಗಿರುವ ಹೊತ್ತಲ್ಲೇ ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅದೇ ರೀತಿಯ ಎಡವಟ್ಟು ಹೇಳಿಕೆ ನೀಡಿದ್ದಾರೆ. ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಯಾರು ಹುಟ್ಟಿಸಿದರು ಎಂಬುದೇ ಪ್ರಶ್ನೆ ಎಂದು ಸಚಿವ ಪರಮೇಶ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತುಮಕೂರು ಜಿಲ್ಲೆಯ ತನ್ನ ಕ್ಷೇತ್ರ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್, ಜಗತ್ತಿನಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಆದರೆ ಈ ಹಿಂದು ಧರ್ಮವನ್ನು ಹುಟ್ಟಿಸಿದ್ದು ಯಾರು, ಯಾವಾಗ ಹುಟ್ಟಿತು ಎಂಬುದು ಇನ್ನೂ ಪ್ರಶ್ನಾರ್ಥಕ ಚಿಹ್ನೆಯಾಗಿಯೇ ಉಳಿದಿದೆ ಎಂದರು.
ಬೌದ್ಧ ಧರ್ಮ ಹಾಗೂ ಜೈನ ಧರ್ಮ ನಮ್ಮ ಭಾರತದಲ್ಲೇ ಹುಟ್ಟಿತ್ತು. ಕ್ರೈಸ್ತ ಹಾಗೂ ಇಸ್ಲಾಂ ಧರ್ಮ ಹೊರಗಿನಿಂದ ಬಂದಿವೆ. ಎಲ್ಲಾ ಧರ್ಮಗಳ ಸಾರಾಂಶ ಮನುಕುಲಕ್ಕೆ ಒಳ್ಳೆಯದ್ದು ಆಗಲಿ ಎಂಬುದೇ ಆಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರೆ ಇತ್ತ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದ್ದರೂ ಕೆಲ ನಾಯಕರು ಮಾತ್ರ ಪರವಾಗಿ ಮಾತನಾಡುತ್ತಿದ್ದಾರೆ. ಅದನ್ನು ಸಮರ್ಥಿಸುವ ನೆಪದಲ್ಲಿ ಹಿಂದು ಧರ್ಮದ ಬಗ್ಗೆ ಸಚಿವರು ಎಡವಟ್ಟು ಹೇಳಿಕೆ ನೀಡಿದ್ದಾರೆ.
Karnataka Home Minister G Parameshwara on Tuesday, September 5 while addressing a Teachers’ Day event at his constituency Koratagere made a controversial remark on the Hindu religion. The Karnataka minister said, “There is still a question mark on who founded the Hindu Dharma.”
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm