ಬ್ರೇಕಿಂಗ್ ನ್ಯೂಸ್
07-09-23 10:58 pm HK News Desk ಕರ್ನಾಟಕ
ದೇವನಹಳ್ಳಿ, ಸೆ.7: ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಲಗೇಜ್ಗಳನ್ನ ತಪಾಸಣೆ ಮಾಡಿದಾಗ ಆತನ ಸೂಟ್ ಕೇಸ್ನಲ್ಲಿ 20 ವಿಷಕಾರಿ ಕಿಂಗ್ ಕೋಬ್ರಾಗಳು ಪತ್ತೆಯಾಗಿವೆ. ಹೆಬ್ಬಾವು, ಕೋತಿಗಳು ಸೇರಿದಂತೆ ಒಟ್ಟು 78 ಪ್ರಾಣಿಗಳು ಪತ್ತೆಯಾಗಿವೆ.
ಸೆಪ್ಟೆಂಬರ್ 6 ರಂದು ಬ್ಯಾಂಕಾಕ್ನಿಂದ ದೇವನಹಳ್ಳಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕ ಬಂದಿಳಿದ್ದಿದ್ದು, ರಾತ್ರಿ 10:30ಕ್ಕೆ ಫ್ಲೈಟ್ ನಂ. ಎಫ್ಡಿ 137 ಏರ್ ಏಷ್ಯಾ ವಿಮಾನದಲ್ಲಿ ಬಂದ ಪ್ರಯಾಣಿಕನ ಲಗೇಜ್ ಗಳನ್ನ ಪರಿಶೀಲನೆ ಮಾಡಿದಾಗ ಸೂಟ್ ಕೇಸ್ನಲ್ಲಿ 20 ಜೀವಂತ ಕಿಂಗ್ ಕೋಬ್ರಾಗಳು ಪತ್ತೆಯಾಗಿದೆ. ಜೊತೆಗೆ 55 ಬಾಲ್ ಹೆಬ್ಬಾವುಗಳು ಪತ್ತೆಯಾಗಿದೆ. 6 ಕಪುಚಿನ್ ಮಂಗಗಳು ಸತ್ತಿರುವುದು ಕಂಡುಬಂದಿದೆ. ಒಟ್ಟು 78 ಪ್ರಾಣಿಗಳನ್ನ ಪ್ರಯಾಣಿಕ ಅಕ್ರಮವಾಗಿ ಬ್ಯಾಂಕಾಕ್ನಿಂದ ಬೆಂಗಳೂರಿಗೆ ಸಾಗಿಸುವ ಯತ್ನದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯಿದೆ, 1972 ರ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
As many as 20 baby king cobras and other snakes, including ball pythons were found in the suitcase of a Tamil Nadu man who landed in Bengaluru Airport from Bangkok on Wednesday night.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 11:46 am
HK News Staffer
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm