ಬ್ರೇಕಿಂಗ್ ನ್ಯೂಸ್
08-09-23 05:43 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಪಕ್ಕಾ ಆಗಿದೆ. ಗೃಹ ಸಚಿವ ಅಮಿತ್ ಶಾ ಮೈತ್ರಿಗೆ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ ಬಿಎಸ್ ವೈ, ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಮುಂಬರುವ ಲೋಕಸಭೆ ಚುನಾವಣೆಗೆ ಸಹಕಾರಿಯಾಗಲಿದೆ. ಅಮಿತ್ ಶಾ ಅವರು 4 ಸ್ಥಾನಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಒಪ್ಪಿದ್ದಾರೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಬಿಜೆಪಿ ಪಕ್ಷಕ್ಕೆ ಹೆಚ್ಚು ಶಕ್ತಿ ಬರಲಿದೆ ಎಂದಿದ್ದಾರೆ.
ರಾಜ್ಯದಲ್ಲಿ 4 ಲೋಕಸಭಾ ಸ್ಥಾನಗಳಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ವರಿಷ್ಠರು ನಮಗೆ ದೆಹಲಿಯಿಂದ ಸೂಚನೆ ನೀಡಿದ್ದಾರೆ. ಉಭಯ ಪಕ್ಷಗಳ ವರಿಷ್ಠರ ಮಧ್ಯೆ ಮಾತುಕತೆ ನಡೆದಿದೆ ಎಂದಿದ್ದಾರೆ.
ಮೈತ್ರಿ ಬಹಳ ಮುಖ್ಯ
ರಾಜ್ಯದಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಬಲವಾಗಿ ಹೋರಾಡಲು ವಿಪಕ್ಷಗಳು ಮೈತ್ರಿ ಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ನಾವು ಒಗ್ಗಟ್ಟಾಗಿ ಸರ್ಕಾರ ವಿರುದ್ಧ ಹೋರಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 20 ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಗೆ ಮುಂದಿನ ಚುನಾವಣೆಯಲ್ಲಿ ಮಾಸ್ಟರ್ ಸ್ಟ್ರೋಕ್ ಕೊಡಲು ನಿರ್ಧರಿಸಿರುವ ಜೆಡಿಎಸ್ ವರಿಷ್ಠ ದೇವೇಗೌಡರು ಈಗಾಗಲೇ ದೆಹಲಿಯಲ್ಲಿ ಬಿಜೆಪಿ ವರಿಷ್ಠ ನಾಯಕರನ್ನು ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಅವರ ಕೋರ್ಟ್ ಕೇಸ್ ಸಂಬಂಧಿಸಿ ವಕೀಲರ ಭೇಟಿಗೆ ದೆಹಲಿಗೆ ತೆರಳಿದ್ದ ದೇವೇಗೌಡರು ಇದೇ ವೇಳೆ ರಹಸ್ಯವಾಗಿ ಅಮಿತ್ ಶಾ ಜೊತೆ ಚರ್ಚೆ ನಡೆಸಿದ್ದಾರೆ. ಉಭಯ ನಾಯಕರ ನಡುವೆ ಮೈತ್ರಿ ಬಗ್ಗೆ ಅನೌಪಚಾರಿಕವಾಗಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.
In what comes as official confirmation after months of discussions and hints, former Karnataka chief minister BS Yediyurappa made a crucial announcement regarding the 2024 Lok Sabha elections on Friday, 8 September. The Lingayat strongman said the BJP was forming an alliance with the JD(S) in Karnataka.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 10:58 pm
Mangalore Correspondent
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm