ಬ್ರೇಕಿಂಗ್ ನ್ಯೂಸ್
09-09-23 08:49 pm HK News Desk ಕರ್ನಾಟಕ
ಕಲಬುರಗಿ, ಸೆ.9: ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಒಂದಾಗಿದ್ದಾರೆ ಅನ್ನೋದನ್ನು ಕೇಳಿದ್ದೇನೆ. ದೇವೇಗೌಡರು ಮತ್ತು ಮೋದಿ ಕೈ ಕೈ ಹಿಡಕೊಂಡಿದ್ದನ್ನು ನೋಡಿದ್ದೇನೆ. ಅವರಿಬ್ಬರ ಮಧ್ಯೆ ಯಾವ ರೀತಿ ಮೈತ್ರಿ ? ಯಾರಿಗೆ ಎಷ್ಟು ಸೀಟು ಹಂಚಿಕೆ ? ಅನ್ನೋದು ಇನ್ನೂ ಸ್ಪಷ್ಟ ಆಗಿರಲಿಕ್ಕಿಲ್ಲ. ಆದರೆ ನಮ್ಮನ್ನು ಯಾರೂ ಹತ್ತಿಡಲು ಆಗೋದಿಲ್ಲ ಎಂದಿದ್ದಾರೆ.
ದೇಶದಲ್ಲಿ ವಿರೋಧ ಪಕ್ಷಗಳೆಲ್ಲರೂ ಸೇರಿ ಒಂದಾಗಿ ಚುನಾವಣೆ ಎದುರಿಸುತ್ತೇವೆ. ಮೈತ್ರಿಗೆ ಸಂಬಂಧಿಸಿದಂತೆ ಈಗಾಗಲೇ ಮೂರು ಸಭೆಗಳು ಮುಗಿದಿವೆ. ನಾಲ್ಕನೇ ಮೀಟಿಂಗ್ ಉತ್ತರ ಭಾರತದಲ್ಲಿ ಮಾಡ್ತೇವೆ. ಜೆಡಿಎಸ್ - ಬಿಜೆಪಿ ಮೈತ್ರಿ ಬಗ್ಗೆ ನಾನು ಕಮೆಂಟ್ ಮಾಡೋದಿಲ್ಲ. ಜೆಡಿಎಸ್ ನವರು ಮೊದಲಿನಿಂದಲೂ ಸೆಕ್ಯುಲರ್ ಅಂತ ಹೇಳಿಕೊಂಡವರು. ಈಗ ಯಾವ ವಿಷಯಗಳ ಮೇಲೆ ಒಂದಾಗಿದ್ದಾರೆ ಅವರೇ ಹೇಳಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸನಾತನ ಧರ್ಮದ ಬಗ್ಗೆ ತಮಿಳುನಾಡಿನ ಸಚಿವ ಉದಯಗಿರಿ ಸ್ಟಾಲಿನ್ ಹೇಳಿಕೆ ಬಗ್ಗೆ ಖರ್ಗೆ ಪ್ರತಿಕ್ರಿಯೆ ಕೇಳಿದ್ದಕ್ಕೆ, ನಾನು ಧರ್ಮದಲ್ಲಿ ರಾಜಕೀಯ ಮಾಡಲಾರೆ.. ಆ ಬಗ್ಗೆ ಮಾತನಾಡಲಾರೆ. ಧರ್ಮದ ವಿಚಾರ ಬಂದಾಗ ಬಸವೇಶ್ವರ ತತ್ವ ಸರಿಯೋ, ನಾರಾಯಣಗುರು ಸರಿಯೋ, ಅಂಬೇಡ್ಕರ್ ಸಂವಿಧಾನ ಸರಿಯೋ ಅಂತ ಡಿಬೆಟ್ ಮಾಡೋಣ. ಧಾರ್ಮಿಕ ಸಂದರ್ಭ ಬಂದಾಗ ಆ ಬಗ್ಗೆ ಡಿಬೆಟ್ ಮಾಡೋಣ. ಈಗ ನಮ್ಮ ಗುರಿ ರಾಜಕೀಯವಾಗಿ ಒಂದಾಗಿ ಬಹುಮತ ಪಡೆಯೋದು. ನಾವು ಬೇರೆ ಬೇರೆ ಪಕ್ಷಗಳೊಂದಿಗೆ ರಾಜಕೀಯವಾಗಿ ಒಂದಾಗಿದ್ದೇವೆ. ಧಾರ್ಮಿಕತೆ ಬಗ್ಗೆ ಮಾತನಾಡಿದ್ದು ಅವರವರಿಗೆ ಬಿಟ್ಟದ್ದು ಎಂದು ಹೇಳಿದ್ದಾರೆ.
Congress president Mallikarjun Kharge on Saturday said that he has heard that the JD(S)-BJP alliance is united. I have seen Deve Gowda and Modi holding hands. What kind of alliance is there between the two? How many seats will be allotted to whom? It may not be clear yet. But no one can hold us," he said.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm