ಬ್ರೇಕಿಂಗ್ ನ್ಯೂಸ್
11-09-23 11:09 am HK News Desk ಕರ್ನಾಟಕ
ವಿಜಯಪುರ, ಸೆ.11: ಜೆಡಿಎಸ್ ಯಾರ ಜೊತೆಗೆ ಸೇರಿದರು ಲಾಸ್ ಆಗತ್ತೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗುತ್ತೆ. ಅವರ ಮೈತ್ರಿಯಿಂದ ಬಿಜೆಪಿಗೆ ಲಾಸ್ ಆಗಲಿದೆ ಎಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಹೇಳಿದ್ದಾರೆ.
ಜೆಡಿಎಸ್ ಸುಮ್ನೆ ಸೆಕ್ಯೂಲರ್ ಅಂತ ಹೆಸರು ಇಟ್ಟುಕೊಂಡಿರೋದು ಎಂದು ಟೀಕಿಸಿದ ವಿಶ್ವನಾಥ್, ಜೆಡಿಎಸ್ನಲ್ಲಿ ಕುಟುಂಬ ರಾಜಕಾರಣವೇ ಪ್ರಧಾನ. ಈಗಲೂ ತಮ್ಮ ಮನೆಯವರಿಗೆ ಸೀಟ್ ಕೊಡುವ ಬಗ್ಗೆಯೇ ಚರ್ಚೆ ನಡೆಸುತ್ತಿದ್ದಾರೆ. ಹಿಂದೆ ದಲಿತ- ಮುಸ್ಲಿಂ ಎರಡು ಟಿಕೇಟ್ ಕೇಳಿದಾಗ ಕೊಡಲಿಲ್ಲ. ಆಗ ಗೆಜ್ಜೆ ಪೂಜೆ ಮಾಡಿದ್ದರು, ಈಗ ರಿಯಲ್ ನಾಟಕ ಶುರು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈಗಲು ಬಿಜೆಪಿ ಹೈಕಮಾಂಡ್ ಬಳಿ ತಮ್ಮ ಮನೆಯವರಿಗಷ್ಟೆ ಸೀಟ್ ಕೇಳ್ತಿದಾರೆ ಎಂದು ವಿಶ್ವನಾಥ ಟೀಕಿಸಿದರು.
ಬಿಕೆ ಹರಿಪ್ರಸಾದ್ ಈಡಿಗರಿಗೆ ಏನೂ ಕೊಟ್ಟಿಲ್ಲ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶ್ವನಾಥ್, ಬಿಕೆ ಹರಿಪ್ರಸಾದ ಅವರು ತಮ್ಮ ವೇದನೆಯನ್ನು ಬಹಿರಂಗವಾಗಿ ಪ್ರದರ್ಶನ ಮಾಡಬಾರದಿತ್ತು. ಅವರ ಸಮುದಾಯಕ್ಕೆ ಸಿಗಲಿಲ್ಲ ಎನ್ನುತ್ತಾರೆ. ಈಡಿಗ ಸಮುದಾಯಕ್ಕೆ ಕಾಂಗ್ರೆಸ್ ನಲ್ಲಿ ಸಿಕ್ಕಷ್ಟು ಅವಕಾಶ ಬೇರೆ ಯಾರಿಗೂ ಸಿಕ್ಕಿಲ್ಲ. ಇವತ್ತು ಬಂಗಾರಪ್ಪ ಮಗ ಮಧು ಬಂಗಾರಪ್ಪ ಮಗ ಮಂತ್ರಿ ಇದ್ದಾರೆ. ಈಡಿಗರಿಗೆ, ಹಿಂದುಳಿದವರಿಗೆ ನೀವೇನು ಕೊಟ್ಟಲ್ಲ ಎಂಬ ಅವತ ಮಾತನ್ನು ಒಪ್ಪಲ್ಲ ಎಂದು ಹೇಳಿದ್ದಾರೆ.
The BJP is in talks with the JD(S) for the Lok Sabha elections in Karnataka. While Congress leaders have been criticising the JD(S) over the issue, BJP MLC H Vishwanath (H Vishwanath) has said that the alliance with the JD(S) will be a loss for the BJP and a gain for the Congress.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm