ಬ್ರೇಕಿಂಗ್ ನ್ಯೂಸ್
11-09-23 11:09 am HK News Desk ಕರ್ನಾಟಕ
ವಿಜಯಪುರ, ಸೆ.11: ಜೆಡಿಎಸ್ ಯಾರ ಜೊತೆಗೆ ಸೇರಿದರು ಲಾಸ್ ಆಗತ್ತೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗುತ್ತೆ. ಅವರ ಮೈತ್ರಿಯಿಂದ ಬಿಜೆಪಿಗೆ ಲಾಸ್ ಆಗಲಿದೆ ಎಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಹೇಳಿದ್ದಾರೆ.
ಜೆಡಿಎಸ್ ಸುಮ್ನೆ ಸೆಕ್ಯೂಲರ್ ಅಂತ ಹೆಸರು ಇಟ್ಟುಕೊಂಡಿರೋದು ಎಂದು ಟೀಕಿಸಿದ ವಿಶ್ವನಾಥ್, ಜೆಡಿಎಸ್ನಲ್ಲಿ ಕುಟುಂಬ ರಾಜಕಾರಣವೇ ಪ್ರಧಾನ. ಈಗಲೂ ತಮ್ಮ ಮನೆಯವರಿಗೆ ಸೀಟ್ ಕೊಡುವ ಬಗ್ಗೆಯೇ ಚರ್ಚೆ ನಡೆಸುತ್ತಿದ್ದಾರೆ. ಹಿಂದೆ ದಲಿತ- ಮುಸ್ಲಿಂ ಎರಡು ಟಿಕೇಟ್ ಕೇಳಿದಾಗ ಕೊಡಲಿಲ್ಲ. ಆಗ ಗೆಜ್ಜೆ ಪೂಜೆ ಮಾಡಿದ್ದರು, ಈಗ ರಿಯಲ್ ನಾಟಕ ಶುರು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈಗಲು ಬಿಜೆಪಿ ಹೈಕಮಾಂಡ್ ಬಳಿ ತಮ್ಮ ಮನೆಯವರಿಗಷ್ಟೆ ಸೀಟ್ ಕೇಳ್ತಿದಾರೆ ಎಂದು ವಿಶ್ವನಾಥ ಟೀಕಿಸಿದರು.
ಬಿಕೆ ಹರಿಪ್ರಸಾದ್ ಈಡಿಗರಿಗೆ ಏನೂ ಕೊಟ್ಟಿಲ್ಲ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶ್ವನಾಥ್, ಬಿಕೆ ಹರಿಪ್ರಸಾದ ಅವರು ತಮ್ಮ ವೇದನೆಯನ್ನು ಬಹಿರಂಗವಾಗಿ ಪ್ರದರ್ಶನ ಮಾಡಬಾರದಿತ್ತು. ಅವರ ಸಮುದಾಯಕ್ಕೆ ಸಿಗಲಿಲ್ಲ ಎನ್ನುತ್ತಾರೆ. ಈಡಿಗ ಸಮುದಾಯಕ್ಕೆ ಕಾಂಗ್ರೆಸ್ ನಲ್ಲಿ ಸಿಕ್ಕಷ್ಟು ಅವಕಾಶ ಬೇರೆ ಯಾರಿಗೂ ಸಿಕ್ಕಿಲ್ಲ. ಇವತ್ತು ಬಂಗಾರಪ್ಪ ಮಗ ಮಧು ಬಂಗಾರಪ್ಪ ಮಗ ಮಂತ್ರಿ ಇದ್ದಾರೆ. ಈಡಿಗರಿಗೆ, ಹಿಂದುಳಿದವರಿಗೆ ನೀವೇನು ಕೊಟ್ಟಲ್ಲ ಎಂಬ ಅವತ ಮಾತನ್ನು ಒಪ್ಪಲ್ಲ ಎಂದು ಹೇಳಿದ್ದಾರೆ.
The BJP is in talks with the JD(S) for the Lok Sabha elections in Karnataka. While Congress leaders have been criticising the JD(S) over the issue, BJP MLC H Vishwanath (H Vishwanath) has said that the alliance with the JD(S) will be a loss for the BJP and a gain for the Congress.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 10:58 pm
Mangalore Correspondent
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm