ಬ್ರೇಕಿಂಗ್ ನ್ಯೂಸ್
11-09-23 11:09 am HK News Desk ಕರ್ನಾಟಕ
ವಿಜಯಪುರ, ಸೆ.11: ಜೆಡಿಎಸ್ ಯಾರ ಜೊತೆಗೆ ಸೇರಿದರು ಲಾಸ್ ಆಗತ್ತೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗುತ್ತೆ. ಅವರ ಮೈತ್ರಿಯಿಂದ ಬಿಜೆಪಿಗೆ ಲಾಸ್ ಆಗಲಿದೆ ಎಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಹೇಳಿದ್ದಾರೆ.
ಜೆಡಿಎಸ್ ಸುಮ್ನೆ ಸೆಕ್ಯೂಲರ್ ಅಂತ ಹೆಸರು ಇಟ್ಟುಕೊಂಡಿರೋದು ಎಂದು ಟೀಕಿಸಿದ ವಿಶ್ವನಾಥ್, ಜೆಡಿಎಸ್ನಲ್ಲಿ ಕುಟುಂಬ ರಾಜಕಾರಣವೇ ಪ್ರಧಾನ. ಈಗಲೂ ತಮ್ಮ ಮನೆಯವರಿಗೆ ಸೀಟ್ ಕೊಡುವ ಬಗ್ಗೆಯೇ ಚರ್ಚೆ ನಡೆಸುತ್ತಿದ್ದಾರೆ. ಹಿಂದೆ ದಲಿತ- ಮುಸ್ಲಿಂ ಎರಡು ಟಿಕೇಟ್ ಕೇಳಿದಾಗ ಕೊಡಲಿಲ್ಲ. ಆಗ ಗೆಜ್ಜೆ ಪೂಜೆ ಮಾಡಿದ್ದರು, ಈಗ ರಿಯಲ್ ನಾಟಕ ಶುರು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈಗಲು ಬಿಜೆಪಿ ಹೈಕಮಾಂಡ್ ಬಳಿ ತಮ್ಮ ಮನೆಯವರಿಗಷ್ಟೆ ಸೀಟ್ ಕೇಳ್ತಿದಾರೆ ಎಂದು ವಿಶ್ವನಾಥ ಟೀಕಿಸಿದರು.
ಬಿಕೆ ಹರಿಪ್ರಸಾದ್ ಈಡಿಗರಿಗೆ ಏನೂ ಕೊಟ್ಟಿಲ್ಲ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶ್ವನಾಥ್, ಬಿಕೆ ಹರಿಪ್ರಸಾದ ಅವರು ತಮ್ಮ ವೇದನೆಯನ್ನು ಬಹಿರಂಗವಾಗಿ ಪ್ರದರ್ಶನ ಮಾಡಬಾರದಿತ್ತು. ಅವರ ಸಮುದಾಯಕ್ಕೆ ಸಿಗಲಿಲ್ಲ ಎನ್ನುತ್ತಾರೆ. ಈಡಿಗ ಸಮುದಾಯಕ್ಕೆ ಕಾಂಗ್ರೆಸ್ ನಲ್ಲಿ ಸಿಕ್ಕಷ್ಟು ಅವಕಾಶ ಬೇರೆ ಯಾರಿಗೂ ಸಿಕ್ಕಿಲ್ಲ. ಇವತ್ತು ಬಂಗಾರಪ್ಪ ಮಗ ಮಧು ಬಂಗಾರಪ್ಪ ಮಗ ಮಂತ್ರಿ ಇದ್ದಾರೆ. ಈಡಿಗರಿಗೆ, ಹಿಂದುಳಿದವರಿಗೆ ನೀವೇನು ಕೊಟ್ಟಲ್ಲ ಎಂಬ ಅವತ ಮಾತನ್ನು ಒಪ್ಪಲ್ಲ ಎಂದು ಹೇಳಿದ್ದಾರೆ.
The BJP is in talks with the JD(S) for the Lok Sabha elections in Karnataka. While Congress leaders have been criticising the JD(S) over the issue, BJP MLC H Vishwanath (H Vishwanath) has said that the alliance with the JD(S) will be a loss for the BJP and a gain for the Congress.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm