ಬ್ರೇಕಿಂಗ್ ನ್ಯೂಸ್
11-09-23 11:09 am HK News Desk ಕರ್ನಾಟಕ
ವಿಜಯಪುರ, ಸೆ.11: ಜೆಡಿಎಸ್ ಯಾರ ಜೊತೆಗೆ ಸೇರಿದರು ಲಾಸ್ ಆಗತ್ತೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗುತ್ತೆ. ಅವರ ಮೈತ್ರಿಯಿಂದ ಬಿಜೆಪಿಗೆ ಲಾಸ್ ಆಗಲಿದೆ ಎಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಹೇಳಿದ್ದಾರೆ.
ಜೆಡಿಎಸ್ ಸುಮ್ನೆ ಸೆಕ್ಯೂಲರ್ ಅಂತ ಹೆಸರು ಇಟ್ಟುಕೊಂಡಿರೋದು ಎಂದು ಟೀಕಿಸಿದ ವಿಶ್ವನಾಥ್, ಜೆಡಿಎಸ್ನಲ್ಲಿ ಕುಟುಂಬ ರಾಜಕಾರಣವೇ ಪ್ರಧಾನ. ಈಗಲೂ ತಮ್ಮ ಮನೆಯವರಿಗೆ ಸೀಟ್ ಕೊಡುವ ಬಗ್ಗೆಯೇ ಚರ್ಚೆ ನಡೆಸುತ್ತಿದ್ದಾರೆ. ಹಿಂದೆ ದಲಿತ- ಮುಸ್ಲಿಂ ಎರಡು ಟಿಕೇಟ್ ಕೇಳಿದಾಗ ಕೊಡಲಿಲ್ಲ. ಆಗ ಗೆಜ್ಜೆ ಪೂಜೆ ಮಾಡಿದ್ದರು, ಈಗ ರಿಯಲ್ ನಾಟಕ ಶುರು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈಗಲು ಬಿಜೆಪಿ ಹೈಕಮಾಂಡ್ ಬಳಿ ತಮ್ಮ ಮನೆಯವರಿಗಷ್ಟೆ ಸೀಟ್ ಕೇಳ್ತಿದಾರೆ ಎಂದು ವಿಶ್ವನಾಥ ಟೀಕಿಸಿದರು.
ಬಿಕೆ ಹರಿಪ್ರಸಾದ್ ಈಡಿಗರಿಗೆ ಏನೂ ಕೊಟ್ಟಿಲ್ಲ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶ್ವನಾಥ್, ಬಿಕೆ ಹರಿಪ್ರಸಾದ ಅವರು ತಮ್ಮ ವೇದನೆಯನ್ನು ಬಹಿರಂಗವಾಗಿ ಪ್ರದರ್ಶನ ಮಾಡಬಾರದಿತ್ತು. ಅವರ ಸಮುದಾಯಕ್ಕೆ ಸಿಗಲಿಲ್ಲ ಎನ್ನುತ್ತಾರೆ. ಈಡಿಗ ಸಮುದಾಯಕ್ಕೆ ಕಾಂಗ್ರೆಸ್ ನಲ್ಲಿ ಸಿಕ್ಕಷ್ಟು ಅವಕಾಶ ಬೇರೆ ಯಾರಿಗೂ ಸಿಕ್ಕಿಲ್ಲ. ಇವತ್ತು ಬಂಗಾರಪ್ಪ ಮಗ ಮಧು ಬಂಗಾರಪ್ಪ ಮಗ ಮಂತ್ರಿ ಇದ್ದಾರೆ. ಈಡಿಗರಿಗೆ, ಹಿಂದುಳಿದವರಿಗೆ ನೀವೇನು ಕೊಟ್ಟಲ್ಲ ಎಂಬ ಅವತ ಮಾತನ್ನು ಒಪ್ಪಲ್ಲ ಎಂದು ಹೇಳಿದ್ದಾರೆ.
The BJP is in talks with the JD(S) for the Lok Sabha elections in Karnataka. While Congress leaders have been criticising the JD(S) over the issue, BJP MLC H Vishwanath (H Vishwanath) has said that the alliance with the JD(S) will be a loss for the BJP and a gain for the Congress.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 08:29 pm
HK News Staffer
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm