ಬ್ರೇಕಿಂಗ್ ನ್ಯೂಸ್
12-09-23 09:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದನಿ ಎತ್ತಿದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ಗೆ ಪಕ್ಷದ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದ್ದು 10 ದಿನಗಳಲ್ಲಿ ಸ್ಪಷ್ಟನೆ ನೀಡುವಂತೆ ತಾಕೀತು ಮಾಡಿದೆ.
ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತೀ ಹಿಂದುಳಿದ ವರ್ಗಗಳ ಸಮಾವೇಶದ ಭಾಗವಾಗಿ ಶನಿವಾರ ಅರಮನೆ ಮೈದಾನದಲ್ಲಿ ನಡೆದ ಚಿಂತನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದ ಹರಿಪ್ರಸಾದ್, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದರು. ಹಿಂದಿನ ಯಾವ ಮುಖ್ಯಮಂತ್ರಿಗಳು ಜಾತಿ ರಾಜಕಾರಣ ಮಾಡಲಿಲ್ಲ. ದುಬಾರಿ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿ ಸಮಾಜವಾದಿ ಎಂದು ಹೇಳಿದರೆ ಆಗೋದಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು.

ಈ ಮಾತು ರಾಜಕೀಯದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಬಣದವರು ಹೈಕಮಾಂಡ್ಗೆ ದೂರು ನೀಡಿದ್ದರು. ಸರ್ಕಾರದ ಚಟುವಟಿಕೆಗೆ ಇಂತಹ ಬೆಳವಣಿಗೆ ಅಡ್ಡಿಯಾಗಲಿದೆ. ಕೂಡಲೇ ಕ್ರಮಕೈಗೊಳ್ಳಿ ಎಂದು ಒತ್ತಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಕಡೆಯಿಂದ ಇಬ್ಬರು ನಾಯಕರು ಹರಿಪ್ರಸಾದ್ಗೆ ದೂರವಾಣಿ ಕರೆ ಮಾಡಿದ್ದರು. ಆದರೆ ಹರಿಪ್ರಸಾದ್ ಸ್ಪಂದಿಸಿರಲಿಲ್ಲ. ಬಳಿಕ ದೆಹಲಿಯಲ್ಲಿ ಸಭೆ ಸೇರಿದ್ದ ಪ್ರಮುಖರು, ಹರಿಪ್ರಸಾದ್ಗೆ ನೋಟಿಸ್ ನೀಡಿ ಬಾಯಿ ಮುಚ್ಚಿಸಲು ತೀರ್ಮಾನಿಸಿದ್ದರು. ಈಗ ನೋಟೀಸಿಗೆ ಹರಿಪ್ರಸಾದ್ ಯಾವ ರೀತಿ ಸ್ಪಂದಿಸುತ್ತಾರೆ ಎನ್ನುವುದು ಕುತೂಹಲ.
The Congress on Tuesday issued a show cause notice to its senior leader B K Hariprasad on charges of criticising Karnataka Chief Minister Siddaramaiah and sharing the dais with BJP and YSR Congress leaders at a backward classes conference in Bengaluru
13-03-26 09:44 am
HK News Staffer
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm