ಬ್ರೇಕಿಂಗ್ ನ್ಯೂಸ್
09-11-20 05:05 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 09: ಸ್ಯಾಂಡಲ್ ವುಡ್ ಡ್ರಗ್ ಕೇಸ್ ಬೆನ್ನತ್ತಿದ ಬೆಂಗಳೂರು ಸಿಸಿಬಿ ಪೊಲೀಸರು ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನನ್ನು ಗೋವದಲ್ಲಿ ಬಂಧಿಸಿದ್ದಾರೆ.
ಹಾವೇರಿ ಮೂಲದ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಬಂಧಿತ. ಬೆಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಗೋವಾದಲ್ಲಿ ಆಶ್ರಯ ನೀಡಿದ್ದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ.


ಬಿಟ್ ಕಾಯಿನ್ ಮೂಲಕ ಹಣ ಪಾವತಿಸಿ, ಡಾರ್ಕ್ ನೆಟ್ ವೆಬ್ ನಿಂದ ಡ್ರಗ್ ತರಿಸಿಕೊಳ್ಳುವ ಜಾಲದ ಬಗ್ಗೆ ಪೊಲೀಸರು ತಲಾಶೆಯಲ್ಲಿದ್ದರು. ವಿದೇಶಗಳಿಂದ ಅಂಚೆ ಕಚೇರಿ ಮೂಲಕ ಡ್ರಗ್ ಪೂರೈಕೆ ಆಗುತ್ತಿದ್ದ ಮಾಹಿತಿ ಮೇರೆಗೆ ಚಾಮರಾಜ ನಗರದಲ್ಲಿ ಪೊಲೀಸರು ಇತ್ತೀಚೆಗೆ ದಾಳಿ ನಡೆಸಿದ್ದರು. ಈ ವೇಳೆ ಸುಜಯ್ ಎಂಬಾತ ಡ್ರಗ್ ಸಹಿತ ಸಿಕ್ಕಿಬಿದ್ದಿದ್ದು ಆತ ಸುನೀಶ್ ಮತ್ತು ಹೇಮಂತ್ ಎನ್ನುವ ಪೆಡ್ಲರ್ ಗಳ ಬಗ್ಗೆ ಬಾಯಿ ಬಿಟ್ಟಿದ್ದ. ಹುಡುಕಾಟದ ಸಂದರ್ಭದಲ್ಲಿ ಆರೋಪಿಗಳು ಗೋವಾದಲ್ಲಿ ಬಲೆಗೆ ಬಿದ್ದಿದ್ದು , ಅವರಿಗೆ ಆಶ್ರಯ ನೀಡಿದ್ದ ದರ್ಶನ್ ಲಮಾಣಿಯನ್ನೂ ಪೊಲೀಸರು ಬಂಧಿಸಿದ್ದಾರೆ.
ದರ್ಶನ್ ಲಮಾಣಿಗೆ ಡ್ರಗ್ ಪೆಡ್ಲರ್ ಗಳ ಜೊತೆ ಲಿಂಕ್ ಇದ್ದು, ಪೊಲೀಸರು ಹುಡುಕಾಡುತ್ತಿರುವ ವಿಚಾರ ತಿಳಿದು ಆರೋಪಿಗಳಿಗೆ ಗೋವಾದಲ್ಲಿ ಆಶ್ರಯ ನೀಡಿದ್ದ.
The son of a former minister Rudrappa Lamani was among three persons arrested on Monday by CCB officials in connection with the drug peddling racket via the darknet.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm