ಬ್ರೇಕಿಂಗ್ ನ್ಯೂಸ್
09-11-20 05:05 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 09: ಸ್ಯಾಂಡಲ್ ವುಡ್ ಡ್ರಗ್ ಕೇಸ್ ಬೆನ್ನತ್ತಿದ ಬೆಂಗಳೂರು ಸಿಸಿಬಿ ಪೊಲೀಸರು ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನನ್ನು ಗೋವದಲ್ಲಿ ಬಂಧಿಸಿದ್ದಾರೆ.
ಹಾವೇರಿ ಮೂಲದ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಬಂಧಿತ. ಬೆಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಗೋವಾದಲ್ಲಿ ಆಶ್ರಯ ನೀಡಿದ್ದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ.


ಬಿಟ್ ಕಾಯಿನ್ ಮೂಲಕ ಹಣ ಪಾವತಿಸಿ, ಡಾರ್ಕ್ ನೆಟ್ ವೆಬ್ ನಿಂದ ಡ್ರಗ್ ತರಿಸಿಕೊಳ್ಳುವ ಜಾಲದ ಬಗ್ಗೆ ಪೊಲೀಸರು ತಲಾಶೆಯಲ್ಲಿದ್ದರು. ವಿದೇಶಗಳಿಂದ ಅಂಚೆ ಕಚೇರಿ ಮೂಲಕ ಡ್ರಗ್ ಪೂರೈಕೆ ಆಗುತ್ತಿದ್ದ ಮಾಹಿತಿ ಮೇರೆಗೆ ಚಾಮರಾಜ ನಗರದಲ್ಲಿ ಪೊಲೀಸರು ಇತ್ತೀಚೆಗೆ ದಾಳಿ ನಡೆಸಿದ್ದರು. ಈ ವೇಳೆ ಸುಜಯ್ ಎಂಬಾತ ಡ್ರಗ್ ಸಹಿತ ಸಿಕ್ಕಿಬಿದ್ದಿದ್ದು ಆತ ಸುನೀಶ್ ಮತ್ತು ಹೇಮಂತ್ ಎನ್ನುವ ಪೆಡ್ಲರ್ ಗಳ ಬಗ್ಗೆ ಬಾಯಿ ಬಿಟ್ಟಿದ್ದ. ಹುಡುಕಾಟದ ಸಂದರ್ಭದಲ್ಲಿ ಆರೋಪಿಗಳು ಗೋವಾದಲ್ಲಿ ಬಲೆಗೆ ಬಿದ್ದಿದ್ದು , ಅವರಿಗೆ ಆಶ್ರಯ ನೀಡಿದ್ದ ದರ್ಶನ್ ಲಮಾಣಿಯನ್ನೂ ಪೊಲೀಸರು ಬಂಧಿಸಿದ್ದಾರೆ.
ದರ್ಶನ್ ಲಮಾಣಿಗೆ ಡ್ರಗ್ ಪೆಡ್ಲರ್ ಗಳ ಜೊತೆ ಲಿಂಕ್ ಇದ್ದು, ಪೊಲೀಸರು ಹುಡುಕಾಡುತ್ತಿರುವ ವಿಚಾರ ತಿಳಿದು ಆರೋಪಿಗಳಿಗೆ ಗೋವಾದಲ್ಲಿ ಆಶ್ರಯ ನೀಡಿದ್ದ.
The son of a former minister Rudrappa Lamani was among three persons arrested on Monday by CCB officials in connection with the drug peddling racket via the darknet.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm