ಬ್ರೇಕಿಂಗ್ ನ್ಯೂಸ್
09-11-20 05:05 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 09: ಸ್ಯಾಂಡಲ್ ವುಡ್ ಡ್ರಗ್ ಕೇಸ್ ಬೆನ್ನತ್ತಿದ ಬೆಂಗಳೂರು ಸಿಸಿಬಿ ಪೊಲೀಸರು ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನನ್ನು ಗೋವದಲ್ಲಿ ಬಂಧಿಸಿದ್ದಾರೆ.
ಹಾವೇರಿ ಮೂಲದ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಬಂಧಿತ. ಬೆಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಗೋವಾದಲ್ಲಿ ಆಶ್ರಯ ನೀಡಿದ್ದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ.


ಬಿಟ್ ಕಾಯಿನ್ ಮೂಲಕ ಹಣ ಪಾವತಿಸಿ, ಡಾರ್ಕ್ ನೆಟ್ ವೆಬ್ ನಿಂದ ಡ್ರಗ್ ತರಿಸಿಕೊಳ್ಳುವ ಜಾಲದ ಬಗ್ಗೆ ಪೊಲೀಸರು ತಲಾಶೆಯಲ್ಲಿದ್ದರು. ವಿದೇಶಗಳಿಂದ ಅಂಚೆ ಕಚೇರಿ ಮೂಲಕ ಡ್ರಗ್ ಪೂರೈಕೆ ಆಗುತ್ತಿದ್ದ ಮಾಹಿತಿ ಮೇರೆಗೆ ಚಾಮರಾಜ ನಗರದಲ್ಲಿ ಪೊಲೀಸರು ಇತ್ತೀಚೆಗೆ ದಾಳಿ ನಡೆಸಿದ್ದರು. ಈ ವೇಳೆ ಸುಜಯ್ ಎಂಬಾತ ಡ್ರಗ್ ಸಹಿತ ಸಿಕ್ಕಿಬಿದ್ದಿದ್ದು ಆತ ಸುನೀಶ್ ಮತ್ತು ಹೇಮಂತ್ ಎನ್ನುವ ಪೆಡ್ಲರ್ ಗಳ ಬಗ್ಗೆ ಬಾಯಿ ಬಿಟ್ಟಿದ್ದ. ಹುಡುಕಾಟದ ಸಂದರ್ಭದಲ್ಲಿ ಆರೋಪಿಗಳು ಗೋವಾದಲ್ಲಿ ಬಲೆಗೆ ಬಿದ್ದಿದ್ದು , ಅವರಿಗೆ ಆಶ್ರಯ ನೀಡಿದ್ದ ದರ್ಶನ್ ಲಮಾಣಿಯನ್ನೂ ಪೊಲೀಸರು ಬಂಧಿಸಿದ್ದಾರೆ.
ದರ್ಶನ್ ಲಮಾಣಿಗೆ ಡ್ರಗ್ ಪೆಡ್ಲರ್ ಗಳ ಜೊತೆ ಲಿಂಕ್ ಇದ್ದು, ಪೊಲೀಸರು ಹುಡುಕಾಡುತ್ತಿರುವ ವಿಚಾರ ತಿಳಿದು ಆರೋಪಿಗಳಿಗೆ ಗೋವಾದಲ್ಲಿ ಆಶ್ರಯ ನೀಡಿದ್ದ.
The son of a former minister Rudrappa Lamani was among three persons arrested on Monday by CCB officials in connection with the drug peddling racket via the darknet.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm