ಬ್ರೇಕಿಂಗ್ ನ್ಯೂಸ್
14-09-23 11:24 am HK News Desk ಕರ್ನಾಟಕ
ಮಂಜೇಶ್ವರ, ಸೆ.14: ಒಂದೂವರೆ ತಿಂಗಳ ಮಗುವನ್ನು ಕೆಸರಿನಲ್ಲಿ ಮುಳುಗಿಸಿ ಕೊಲೆಗೈದ ಘಟನೆ ಮಂಗಲ್ಪಾಡಿ ಬಳಿಯ ಕೋಟಿಬೈಲು ಎಂಬಲ್ಲಿ ನಡೆದಿದ್ದು ತಾಯಿಯೇ ಕೊಲೆಗೈದ ಆರೋಪ ಕೇಳಿಬಂದಿದೆ.
ಸತ್ಯನಾರಾಯಣ- ಸುಮಂಗಲಾ ದಂಪತಿಯ ಒಂದೂವರೆ ತಿಂಗಳ ಮಗು ಕೆಸರಿನಲ್ಲಿ ಮುಳುಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬುಧವಾರ ಮಧ್ಯಾಹ್ನ ಘಟನೆ ನಡೆದಿದ್ದು ಮಗುವಿನ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳಿರುವುದರಿಂದ ಕತ್ತು ಹಿಸುಕಿ ಕೊಲೆಗೈದು ಕೆಸರಿನಲ್ಲಿ ಮುಳುಗಿಸಿರುವ ಶಂಕೆಯಿದೆ. ಕೃತ್ಯದ ಬಳಿಕ ಸುಮಂಗಲಾ ಆತ್ಮಹತ್ಯೆಗೆ ಯತ್ನಿಸಿದ್ದು ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಿಳೆ ಅಸ್ಪಷ್ಟ ಹೇಳಿಕೆ ನೀಡುತ್ತಿದ್ದು ಪೊಲೀಸರು ಆಕೆಯ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.
ಸುಮಂಗಲಾ - ಸತ್ಯನಾರಾಯಣ ಎರಡು ವರ್ಷದ ಹಿಂದೆ ಮದುವೆಯಾಗಿದ್ದರು. ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಸುಮಂಗಲಾ ಉಪ್ಪಳ ಬಳಿಯ ಅತ್ತೆಯ ಮನೆಯಲ್ಲಿ ವಾಸವಿದ್ದಳು. ಪತಿಯ ಜೊತೆಗೆ ವೈಮನಸ್ಯದಿಂದ ಮಾನಸಿಕ ತೊಂದರೆಗೀಡಾಗಿದ್ದಳು. ಇತ್ತೀಚಿಗೆ ತಾಯಿಯೂ ತೀರಿಕೊಂಡಿದ್ದರಿಂದ ಮಾನಸಿಕ ಖಿನ್ನಳಾಗಿದ್ದಳು. ಮಗುವನ್ನು ಗದ್ದೆಯ ಬಳಿಗೆ ಕೊಂಡೊಯ್ಯುವುದು ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಂಜೇಶ್ವರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸುಮಂಗಲಾ ತಲಪಾಡಿ ಬಳಿಯ ಕಿನ್ಯಾ ನಿವಾಸಿಯಾಗಿದ್ದು ಗರ್ಭಿಣಿಯಾದಾಗಲೇ ಗಂಡನ ಬಗ್ಗೆ ವೈಮನಸ್ಯ ಹೊಂದಿದ್ದು ತಾಯಿ ಮನೆಯಲ್ಲಿದ್ದಳು. ಈಚೆಗೆ ತಾಯಿ ತೀರಿಕೊಂಡಿದ್ದರಿಂದ ಉಪ್ಪಳದ ಅತ್ತೆ ಮನೆಗೆ ಹೋಗಿ ಉಳಿದುಕೊಂಡಿದ್ದಳು.
In a shocking incident a mother allegedly killed her newborn baby by drowing it in the muddy water at Kasargod.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 08:29 pm
HK News Staffer
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm