ಬ್ರೇಕಿಂಗ್ ನ್ಯೂಸ್
14-09-23 07:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.14: ಮುಂಗಾರು ಮಳೆ ಕೈಕೊಟ್ಟಿರುವುದರಿಂದ ರಾಜ್ಯ ಸರಕಾರ ಕಡೆಗೂ 31 ಜಿಲ್ಲೆಗಳ ಒಟ್ಟು 236 ತಾಲೂಕುಗಳಲ್ಲಿ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಈ ಪೈಕಿ 161 ತಾಲೂಕು ತೀವ್ರ ಬರಪೀಡಿತ ಹಾಗೂ 34 ತಾಲೂಕು ಸಾಧಾರಣ ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ.
ತುಮಕೂರು, ಮೈಸೂರು, ವಿಜಯಪುರ, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಮಂಡ್ಯ ಜಿಲ್ಲೆಯ ಬಹುತೇಕ ತಾಲೂಕುಗಳನ್ನು ತೀವ್ರ ಬರ ಪೀಡಿತ ಎಂದು ಪಟ್ಟಿ ಮಾಡಲಾಗಿದೆ. ಈ ಪಟ್ಟಿಯಲ್ಲಿ ಮಲೆನಾಡು ಭಾಗದ ಹಾಸನ ಜಿಲ್ಲೆಯ ಅರಕಲಗೂಡು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಹೊಸನಗರ, ಸಾಗರ, ಶಿಕಾರಿಪುರ, ಶಿವಮೊಗ್ಗ, ಸೊರಬ, ತೀರ್ಥಹಳ್ಳಿ, ಚಿಕ್ಕಮಗಳೂರು ಜಿಲ್ಲೆಯ ಕಡೂರು, ಅಜ್ಜಂಪುರ, ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ಕುಶಾಲನಗರ, ಉಡುಪಿ ಜಿಲ್ಲೆಯ ಕಾರ್ಕಳ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಮುಂಡಗೋಡ, ಶಿರಸಿ, ಯಲ್ಲಾಪುರ ತಾಲೂಕುಗಳನ್ನು ಸೇರಿಸಲಾಗಿದೆ.
ಮಳೆಯಿಲ್ಲದೆ ಬೆಳೆ ಹಾನಿಯಾಗಿರುವುದನ್ನು ಅನುಸರಿಸಿ ಈ ಪಟ್ಟಿ ತಯಾರಿಸಲಾಗಿದೆ. ಸಾಧಾರಣ ಬರ ಪೀಡಿತ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಮೂಡುಬಿದ್ರೆ ತಾಲೂಕು ಇದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ, ಹಾಸನ ಜಿಲ್ಲೆಯ ಬೇಲೂರು, ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ ಇದೆ.
The Karnataka government has declared 161 taluks in the state as severely drought-hit, with an additional 34 taluks facing moderate drought conditions. Out of the 236 taluks in Karnataka, 195 are currently grappling with drought situations. This declaration will remain in effect for the next six months or until further notice.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm