ಬ್ರೇಕಿಂಗ್ ನ್ಯೂಸ್
14-09-23 07:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.14: ಮುಂಗಾರು ಮಳೆ ಕೈಕೊಟ್ಟಿರುವುದರಿಂದ ರಾಜ್ಯ ಸರಕಾರ ಕಡೆಗೂ 31 ಜಿಲ್ಲೆಗಳ ಒಟ್ಟು 236 ತಾಲೂಕುಗಳಲ್ಲಿ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಈ ಪೈಕಿ 161 ತಾಲೂಕು ತೀವ್ರ ಬರಪೀಡಿತ ಹಾಗೂ 34 ತಾಲೂಕು ಸಾಧಾರಣ ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ.
ತುಮಕೂರು, ಮೈಸೂರು, ವಿಜಯಪುರ, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಮಂಡ್ಯ ಜಿಲ್ಲೆಯ ಬಹುತೇಕ ತಾಲೂಕುಗಳನ್ನು ತೀವ್ರ ಬರ ಪೀಡಿತ ಎಂದು ಪಟ್ಟಿ ಮಾಡಲಾಗಿದೆ. ಈ ಪಟ್ಟಿಯಲ್ಲಿ ಮಲೆನಾಡು ಭಾಗದ ಹಾಸನ ಜಿಲ್ಲೆಯ ಅರಕಲಗೂಡು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಹೊಸನಗರ, ಸಾಗರ, ಶಿಕಾರಿಪುರ, ಶಿವಮೊಗ್ಗ, ಸೊರಬ, ತೀರ್ಥಹಳ್ಳಿ, ಚಿಕ್ಕಮಗಳೂರು ಜಿಲ್ಲೆಯ ಕಡೂರು, ಅಜ್ಜಂಪುರ, ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ಕುಶಾಲನಗರ, ಉಡುಪಿ ಜಿಲ್ಲೆಯ ಕಾರ್ಕಳ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಮುಂಡಗೋಡ, ಶಿರಸಿ, ಯಲ್ಲಾಪುರ ತಾಲೂಕುಗಳನ್ನು ಸೇರಿಸಲಾಗಿದೆ.
ಮಳೆಯಿಲ್ಲದೆ ಬೆಳೆ ಹಾನಿಯಾಗಿರುವುದನ್ನು ಅನುಸರಿಸಿ ಈ ಪಟ್ಟಿ ತಯಾರಿಸಲಾಗಿದೆ. ಸಾಧಾರಣ ಬರ ಪೀಡಿತ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಮೂಡುಬಿದ್ರೆ ತಾಲೂಕು ಇದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ, ಹಾಸನ ಜಿಲ್ಲೆಯ ಬೇಲೂರು, ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ ಇದೆ.
The Karnataka government has declared 161 taluks in the state as severely drought-hit, with an additional 34 taluks facing moderate drought conditions. Out of the 236 taluks in Karnataka, 195 are currently grappling with drought situations. This declaration will remain in effect for the next six months or until further notice.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm