ಬ್ರೇಕಿಂಗ್ ನ್ಯೂಸ್
14-09-23 07:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.14: ಮುಂಗಾರು ಮಳೆ ಕೈಕೊಟ್ಟಿರುವುದರಿಂದ ರಾಜ್ಯ ಸರಕಾರ ಕಡೆಗೂ 31 ಜಿಲ್ಲೆಗಳ ಒಟ್ಟು 236 ತಾಲೂಕುಗಳಲ್ಲಿ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಈ ಪೈಕಿ 161 ತಾಲೂಕು ತೀವ್ರ ಬರಪೀಡಿತ ಹಾಗೂ 34 ತಾಲೂಕು ಸಾಧಾರಣ ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ.
ತುಮಕೂರು, ಮೈಸೂರು, ವಿಜಯಪುರ, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಮಂಡ್ಯ ಜಿಲ್ಲೆಯ ಬಹುತೇಕ ತಾಲೂಕುಗಳನ್ನು ತೀವ್ರ ಬರ ಪೀಡಿತ ಎಂದು ಪಟ್ಟಿ ಮಾಡಲಾಗಿದೆ. ಈ ಪಟ್ಟಿಯಲ್ಲಿ ಮಲೆನಾಡು ಭಾಗದ ಹಾಸನ ಜಿಲ್ಲೆಯ ಅರಕಲಗೂಡು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಹೊಸನಗರ, ಸಾಗರ, ಶಿಕಾರಿಪುರ, ಶಿವಮೊಗ್ಗ, ಸೊರಬ, ತೀರ್ಥಹಳ್ಳಿ, ಚಿಕ್ಕಮಗಳೂರು ಜಿಲ್ಲೆಯ ಕಡೂರು, ಅಜ್ಜಂಪುರ, ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ಕುಶಾಲನಗರ, ಉಡುಪಿ ಜಿಲ್ಲೆಯ ಕಾರ್ಕಳ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಮುಂಡಗೋಡ, ಶಿರಸಿ, ಯಲ್ಲಾಪುರ ತಾಲೂಕುಗಳನ್ನು ಸೇರಿಸಲಾಗಿದೆ.
ಮಳೆಯಿಲ್ಲದೆ ಬೆಳೆ ಹಾನಿಯಾಗಿರುವುದನ್ನು ಅನುಸರಿಸಿ ಈ ಪಟ್ಟಿ ತಯಾರಿಸಲಾಗಿದೆ. ಸಾಧಾರಣ ಬರ ಪೀಡಿತ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಮೂಡುಬಿದ್ರೆ ತಾಲೂಕು ಇದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ, ಹಾಸನ ಜಿಲ್ಲೆಯ ಬೇಲೂರು, ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ ಇದೆ.
The Karnataka government has declared 161 taluks in the state as severely drought-hit, with an additional 34 taluks facing moderate drought conditions. Out of the 236 taluks in Karnataka, 195 are currently grappling with drought situations. This declaration will remain in effect for the next six months or until further notice.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm