ಬ್ರೇಕಿಂಗ್ ನ್ಯೂಸ್
15-09-23 02:34 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಐದು ಕೋಟಿ ಹಣ ಪಡೆದು ವಂಚಿಸಿರುವ ಪ್ರಕರಣದಲ್ಲಿ ಬಂಧನಕ್ಕೀಡಾದ ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾಳೆ.
ಶುಕ್ರವಾರ ಬೆಳಗ್ಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಕರೆತಂದ ಅರ್ಧ ಗಂಟೆಯಲ್ಲೇ ಚೈತ್ರಾ ಮೂರ್ಛೆ ಹೋಗಿದ್ದಾರೆ. ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಗುರುವಾರ ದಿನವಿಡೀ ವಿಚಾರಣೆ ನಡೆಸಿದ ಬಳಿಕ ಮಹಿಳಾ ಸಾಂತ್ವನ ಕೇಂದ್ರಕ್ಕೆ ಬಿಡಲಾಗಿತ್ತು. ಇಂದು ಬೆಳಗ್ಗೆ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಬಂದ ಕೂಡಲೇ ಆಕೆ ಅಸ್ವಸ್ಥಳಾಗಿದ್ದಾಳೆ.
ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರ ಮತ್ತು ತಂಡ ಉದ್ಯಮಿ ಗೋವಿಂದ ಪೂಜಾರಿ ಅವರಿಂದ ಐದು ಕೋಟಿ ಹಣ ಪಡೆದು ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಸದ್ಯಕ್ಕೆ ಮೂರನೇ ಆರೋಪಿ ಅಭಿನವ ಹಾಲಶ್ರೀ ನಾಪತ್ತೆಯಾಗಿದ್ದಾರೆ.
Chaithra Kundapura collapses during CCB police investigation, admitted to Victoria Hospital.
13-03-26 09:44 am
HK News Staffer
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm