ಬ್ರೇಕಿಂಗ್ ನ್ಯೂಸ್
15-09-23 02:34 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಐದು ಕೋಟಿ ಹಣ ಪಡೆದು ವಂಚಿಸಿರುವ ಪ್ರಕರಣದಲ್ಲಿ ಬಂಧನಕ್ಕೀಡಾದ ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾಳೆ.
ಶುಕ್ರವಾರ ಬೆಳಗ್ಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಕರೆತಂದ ಅರ್ಧ ಗಂಟೆಯಲ್ಲೇ ಚೈತ್ರಾ ಮೂರ್ಛೆ ಹೋಗಿದ್ದಾರೆ. ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಗುರುವಾರ ದಿನವಿಡೀ ವಿಚಾರಣೆ ನಡೆಸಿದ ಬಳಿಕ ಮಹಿಳಾ ಸಾಂತ್ವನ ಕೇಂದ್ರಕ್ಕೆ ಬಿಡಲಾಗಿತ್ತು. ಇಂದು ಬೆಳಗ್ಗೆ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಬಂದ ಕೂಡಲೇ ಆಕೆ ಅಸ್ವಸ್ಥಳಾಗಿದ್ದಾಳೆ.
ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರ ಮತ್ತು ತಂಡ ಉದ್ಯಮಿ ಗೋವಿಂದ ಪೂಜಾರಿ ಅವರಿಂದ ಐದು ಕೋಟಿ ಹಣ ಪಡೆದು ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಸದ್ಯಕ್ಕೆ ಮೂರನೇ ಆರೋಪಿ ಅಭಿನವ ಹಾಲಶ್ರೀ ನಾಪತ್ತೆಯಾಗಿದ್ದಾರೆ.
Chaithra Kundapura collapses during CCB police investigation, admitted to Victoria Hospital.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm