ಬ್ರೇಕಿಂಗ್ ನ್ಯೂಸ್
17-09-23 08:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.17: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಚೈತ್ರಾ ಇತ್ತೀಚೆಗೆ ಖರೀದಿಸಿದ್ದ ಹೊಸ ಕಿಯಾ ಕಂಪನಿಯ ಕಾರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಪತ್ತೆಯಾಗಿದೆ.
ಮುಧೋಳದ ಹಿಂದು ಸಂಘಟನೆ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾಗೆ ಸೇರಿದ ಕಿಯಾ ಕಾರು ಸಿಕ್ಕಿದೆ. KA 20 ME 7253 ನಂಬರಿನ ಉಡುಪಿ ನೋಂದಣಿಯ ಕಿಯಾ ಕಾರನ್ನು ಕಿರಣ್, ಸೆಪ್ಟೆಂಬರ್ 9ರಂದು ತಂದು ತನ್ನ ಬಳಿ ಇಟ್ಟುಕೊಂಡಿದ್ದ.
ಮುಧೋಳದಲ್ಲಿ ಡ್ರೈವಿಂಗ್ ಸ್ಕೂಲ್ ಹೊಂದಿರುವ ಕಿರಣ್, ಈ ಹಿಂದೆ ಮುಧೋಳ ಕಾರ್ಯಕ್ರಮಕ್ಕೆ ಬಂದಿದ್ದ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ಸಿಸಿಬಿ ಪೊಲೀಸರು ಮುಧೋಳದಲ್ಲಿ ನಿಲ್ಲಿಸಿದ್ದ ಕಿಯಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರಿನ ಜೊತೆಗೆ ಕಿರಣ್ ಗಣಪ್ಪಗೋಳನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಹೊರಬಿದ್ದ ವೇಳೆ ಚೈತ್ರಾ ಪಿಎ ಶ್ರೀಕಾಂತ್, ಕಿರಣ್ಗೆ ಕರೆ ಮಾಡಿದ್ದು ಮಹಾರಾಷ್ಟ್ರದ ಸೊಲ್ಲಾಪುರದ ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ನಿಲ್ಲಿಸಿರುವ ಕಾರನ್ನು ತಂದು ನಿಮ್ಮ ಬಳಿ ಇಟ್ಕೊಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್, ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರನ್ನು ತಂದು ತನ್ನ ಜೊತೆಗಿರಿಸಿದ್ದ.
Chaitra kundapura fraud case, new KIA car found of Chaitra at Hindu Karyakarta house in Solapur.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm