ಬ್ರೇಕಿಂಗ್ ನ್ಯೂಸ್
17-09-23 08:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.17: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಚೈತ್ರಾ ಇತ್ತೀಚೆಗೆ ಖರೀದಿಸಿದ್ದ ಹೊಸ ಕಿಯಾ ಕಂಪನಿಯ ಕಾರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಪತ್ತೆಯಾಗಿದೆ.
ಮುಧೋಳದ ಹಿಂದು ಸಂಘಟನೆ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾಗೆ ಸೇರಿದ ಕಿಯಾ ಕಾರು ಸಿಕ್ಕಿದೆ. KA 20 ME 7253 ನಂಬರಿನ ಉಡುಪಿ ನೋಂದಣಿಯ ಕಿಯಾ ಕಾರನ್ನು ಕಿರಣ್, ಸೆಪ್ಟೆಂಬರ್ 9ರಂದು ತಂದು ತನ್ನ ಬಳಿ ಇಟ್ಟುಕೊಂಡಿದ್ದ.
ಮುಧೋಳದಲ್ಲಿ ಡ್ರೈವಿಂಗ್ ಸ್ಕೂಲ್ ಹೊಂದಿರುವ ಕಿರಣ್, ಈ ಹಿಂದೆ ಮುಧೋಳ ಕಾರ್ಯಕ್ರಮಕ್ಕೆ ಬಂದಿದ್ದ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ಸಿಸಿಬಿ ಪೊಲೀಸರು ಮುಧೋಳದಲ್ಲಿ ನಿಲ್ಲಿಸಿದ್ದ ಕಿಯಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರಿನ ಜೊತೆಗೆ ಕಿರಣ್ ಗಣಪ್ಪಗೋಳನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಹೊರಬಿದ್ದ ವೇಳೆ ಚೈತ್ರಾ ಪಿಎ ಶ್ರೀಕಾಂತ್, ಕಿರಣ್ಗೆ ಕರೆ ಮಾಡಿದ್ದು ಮಹಾರಾಷ್ಟ್ರದ ಸೊಲ್ಲಾಪುರದ ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ನಿಲ್ಲಿಸಿರುವ ಕಾರನ್ನು ತಂದು ನಿಮ್ಮ ಬಳಿ ಇಟ್ಕೊಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್, ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರನ್ನು ತಂದು ತನ್ನ ಜೊತೆಗಿರಿಸಿದ್ದ.
Chaitra kundapura fraud case, new KIA car found of Chaitra at Hindu Karyakarta house in Solapur.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am