ಬ್ರೇಕಿಂಗ್ ನ್ಯೂಸ್
17-09-23 08:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.17: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಚೈತ್ರಾ ಇತ್ತೀಚೆಗೆ ಖರೀದಿಸಿದ್ದ ಹೊಸ ಕಿಯಾ ಕಂಪನಿಯ ಕಾರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಪತ್ತೆಯಾಗಿದೆ.
ಮುಧೋಳದ ಹಿಂದು ಸಂಘಟನೆ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾಗೆ ಸೇರಿದ ಕಿಯಾ ಕಾರು ಸಿಕ್ಕಿದೆ. KA 20 ME 7253 ನಂಬರಿನ ಉಡುಪಿ ನೋಂದಣಿಯ ಕಿಯಾ ಕಾರನ್ನು ಕಿರಣ್, ಸೆಪ್ಟೆಂಬರ್ 9ರಂದು ತಂದು ತನ್ನ ಬಳಿ ಇಟ್ಟುಕೊಂಡಿದ್ದ.
ಮುಧೋಳದಲ್ಲಿ ಡ್ರೈವಿಂಗ್ ಸ್ಕೂಲ್ ಹೊಂದಿರುವ ಕಿರಣ್, ಈ ಹಿಂದೆ ಮುಧೋಳ ಕಾರ್ಯಕ್ರಮಕ್ಕೆ ಬಂದಿದ್ದ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ಸಿಸಿಬಿ ಪೊಲೀಸರು ಮುಧೋಳದಲ್ಲಿ ನಿಲ್ಲಿಸಿದ್ದ ಕಿಯಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರಿನ ಜೊತೆಗೆ ಕಿರಣ್ ಗಣಪ್ಪಗೋಳನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಹೊರಬಿದ್ದ ವೇಳೆ ಚೈತ್ರಾ ಪಿಎ ಶ್ರೀಕಾಂತ್, ಕಿರಣ್ಗೆ ಕರೆ ಮಾಡಿದ್ದು ಮಹಾರಾಷ್ಟ್ರದ ಸೊಲ್ಲಾಪುರದ ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ನಿಲ್ಲಿಸಿರುವ ಕಾರನ್ನು ತಂದು ನಿಮ್ಮ ಬಳಿ ಇಟ್ಕೊಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್, ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರನ್ನು ತಂದು ತನ್ನ ಜೊತೆಗಿರಿಸಿದ್ದ.
Chaitra kundapura fraud case, new KIA car found of Chaitra at Hindu Karyakarta house in Solapur.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm