ಬ್ರೇಕಿಂಗ್ ನ್ಯೂಸ್
18-09-23 05:31 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.18: ಚೈತ್ರಾ ಕುಂದಾಪುರ ರೀತಿಯ ಜನ ಎಲ್ಲಾ ಪಕ್ಷದಲ್ಲಿ ಇರುತ್ತಾರೆ. ದುಡ್ಡು ಮಾಡೋದು, ಜನರಿಗೆ ಮೋಸ ಮಾಡೋದು ಅವರ ಕೆಲಸ. ಇದು ಮೊದಲ ಘಟನೆ ಅಲ್ಲ. ಮೋಸ ಹೋಗುವವರು ಇರೋವರೆಗೂ ಇದು ಕೊನೆ ಆಗಲ್ಲ ಎಂದು ಬಿಜೆಪಿ ಹಿರಿಯ ಮುಖಂಡ, ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಈ ಬಗ್ಗೆ ನಮ್ಮ ಪಕ್ಷ ಮೊದಲೆ ತಿಳಿಸಿತ್ತು. ಎಲ್ಲೆಲ್ಲೋ ದುಡ್ಡು ಮಾಡಿದವರು, ಹೇಗೆ ರಾಜಕೀಯ ಮಾಡಬೇಕು ಅಂತ ಗೊತ್ತಿಲ್ಲದವರು ಈ ರೀತಿ ಮೋಸ ಹೋಗುತ್ತಾರೆ. ಇಂತಹ ಡಮ್ಮಿ ವ್ಯಕ್ತಿಗಳ ಜೊತೆಗೆ ಮೋಸ ಹೋಗುತ್ತಾರೆ. ಚೈತ್ರಾ ಕುಂದಾಪುರ ಬಿಜೆಪಿ ಪಕ್ಷದವರಲ್ಲ. ಪಕ್ಷ ಸಿದ್ಧಾಂತದ ಬಗ್ಗೆ ಮಾತನಾಡಿದ ತಕ್ಷಣ ಬಿಜೆಪಿಯವರಾಗಲ್ಲ. ಇವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.
ಟಿಕೇಟ್ ಪಡೆಯಲು ಒಂದು ಪದ್ದತಿಯಿದೆ. ಯಾವ ರಾಜಕೀಯ ಪಕ್ಷಗಳು ಇಂತಹ ಟೋಪಿ ಹಾಕುವವರನ್ನು ಬೆಳೆಸುವುದಿಲ್ಲ. ಟಿಕೇಟ್ ಆಕಾಂಕ್ಷಿಗಳ ಅಡ್ವಾಂಟೇಜ್ ತೆಗೆದುಕೊಳ್ಳುವ ಜನ ಇವರು ಎಂದು ಬೆಲ್ಲದ ಅವರು ಮೂದಲಿಸಿದ್ದಾರೆ.
ಜಗದೀಶ್ ಶೆಟ್ಟರ್ ಚೈತ್ರಾ ಡೀಲಿಂಗ್ ವಿಷಯದ ಬಗ್ಗೆ ವ್ಯಂಗ್ಯ ಮಾಡಿರುವ ಪ್ರಶ್ನೆಗೆ, ಶೆಟ್ಟರ್ ಈಗ ಕಾಂಗ್ರೆಸ್ ಸೇರಿದ್ದಾರೆ. ಅವರು ಕಾಂಗ್ರೆಸ್ ಬಗ್ಗೆ ಯೋಚನೆ ಮಾಡೋದು ಒಳ್ಳೆಯದು. ಬಿಜೆಪಿ ಬಗ್ಗೆ ದಿನಾ ಮಾತಾಡೋದು ನೋಡಿದ್ರೆ ಶೆಟ್ಟರ್ ಮನಸ್ಸು ಇನ್ನೂ ಬಿಜೆಪಿಯಲ್ಲಿದೆ ಅನ್ನಸ್ತೆ. ಅವರ ಬಗ್ಗೆ ಹೆಚ್ಚಿಗೆ ಮಾತನಾಡಲು ಹೋಗಲ್ಲ. ಅದರ ಅವಶ್ಯಕತೆನೂ ಇಲ್ಲ ಎಂದು ಹೇಳಿದ್ದಾರೆ.
Arvind Bellad slams Chaithra Kundapura says there are fraudsters like this in all politically parties.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm