ಬ್ರೇಕಿಂಗ್ ನ್ಯೂಸ್
18-09-23 05:31 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.18: ಚೈತ್ರಾ ಕುಂದಾಪುರ ರೀತಿಯ ಜನ ಎಲ್ಲಾ ಪಕ್ಷದಲ್ಲಿ ಇರುತ್ತಾರೆ. ದುಡ್ಡು ಮಾಡೋದು, ಜನರಿಗೆ ಮೋಸ ಮಾಡೋದು ಅವರ ಕೆಲಸ. ಇದು ಮೊದಲ ಘಟನೆ ಅಲ್ಲ. ಮೋಸ ಹೋಗುವವರು ಇರೋವರೆಗೂ ಇದು ಕೊನೆ ಆಗಲ್ಲ ಎಂದು ಬಿಜೆಪಿ ಹಿರಿಯ ಮುಖಂಡ, ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಈ ಬಗ್ಗೆ ನಮ್ಮ ಪಕ್ಷ ಮೊದಲೆ ತಿಳಿಸಿತ್ತು. ಎಲ್ಲೆಲ್ಲೋ ದುಡ್ಡು ಮಾಡಿದವರು, ಹೇಗೆ ರಾಜಕೀಯ ಮಾಡಬೇಕು ಅಂತ ಗೊತ್ತಿಲ್ಲದವರು ಈ ರೀತಿ ಮೋಸ ಹೋಗುತ್ತಾರೆ. ಇಂತಹ ಡಮ್ಮಿ ವ್ಯಕ್ತಿಗಳ ಜೊತೆಗೆ ಮೋಸ ಹೋಗುತ್ತಾರೆ. ಚೈತ್ರಾ ಕುಂದಾಪುರ ಬಿಜೆಪಿ ಪಕ್ಷದವರಲ್ಲ. ಪಕ್ಷ ಸಿದ್ಧಾಂತದ ಬಗ್ಗೆ ಮಾತನಾಡಿದ ತಕ್ಷಣ ಬಿಜೆಪಿಯವರಾಗಲ್ಲ. ಇವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.
ಟಿಕೇಟ್ ಪಡೆಯಲು ಒಂದು ಪದ್ದತಿಯಿದೆ. ಯಾವ ರಾಜಕೀಯ ಪಕ್ಷಗಳು ಇಂತಹ ಟೋಪಿ ಹಾಕುವವರನ್ನು ಬೆಳೆಸುವುದಿಲ್ಲ. ಟಿಕೇಟ್ ಆಕಾಂಕ್ಷಿಗಳ ಅಡ್ವಾಂಟೇಜ್ ತೆಗೆದುಕೊಳ್ಳುವ ಜನ ಇವರು ಎಂದು ಬೆಲ್ಲದ ಅವರು ಮೂದಲಿಸಿದ್ದಾರೆ.
ಜಗದೀಶ್ ಶೆಟ್ಟರ್ ಚೈತ್ರಾ ಡೀಲಿಂಗ್ ವಿಷಯದ ಬಗ್ಗೆ ವ್ಯಂಗ್ಯ ಮಾಡಿರುವ ಪ್ರಶ್ನೆಗೆ, ಶೆಟ್ಟರ್ ಈಗ ಕಾಂಗ್ರೆಸ್ ಸೇರಿದ್ದಾರೆ. ಅವರು ಕಾಂಗ್ರೆಸ್ ಬಗ್ಗೆ ಯೋಚನೆ ಮಾಡೋದು ಒಳ್ಳೆಯದು. ಬಿಜೆಪಿ ಬಗ್ಗೆ ದಿನಾ ಮಾತಾಡೋದು ನೋಡಿದ್ರೆ ಶೆಟ್ಟರ್ ಮನಸ್ಸು ಇನ್ನೂ ಬಿಜೆಪಿಯಲ್ಲಿದೆ ಅನ್ನಸ್ತೆ. ಅವರ ಬಗ್ಗೆ ಹೆಚ್ಚಿಗೆ ಮಾತನಾಡಲು ಹೋಗಲ್ಲ. ಅದರ ಅವಶ್ಯಕತೆನೂ ಇಲ್ಲ ಎಂದು ಹೇಳಿದ್ದಾರೆ.
Arvind Bellad slams Chaithra Kundapura says there are fraudsters like this in all politically parties.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am