ಬ್ರೇಕಿಂಗ್ ನ್ಯೂಸ್
18-09-23 05:31 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.18: ಚೈತ್ರಾ ಕುಂದಾಪುರ ರೀತಿಯ ಜನ ಎಲ್ಲಾ ಪಕ್ಷದಲ್ಲಿ ಇರುತ್ತಾರೆ. ದುಡ್ಡು ಮಾಡೋದು, ಜನರಿಗೆ ಮೋಸ ಮಾಡೋದು ಅವರ ಕೆಲಸ. ಇದು ಮೊದಲ ಘಟನೆ ಅಲ್ಲ. ಮೋಸ ಹೋಗುವವರು ಇರೋವರೆಗೂ ಇದು ಕೊನೆ ಆಗಲ್ಲ ಎಂದು ಬಿಜೆಪಿ ಹಿರಿಯ ಮುಖಂಡ, ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಈ ಬಗ್ಗೆ ನಮ್ಮ ಪಕ್ಷ ಮೊದಲೆ ತಿಳಿಸಿತ್ತು. ಎಲ್ಲೆಲ್ಲೋ ದುಡ್ಡು ಮಾಡಿದವರು, ಹೇಗೆ ರಾಜಕೀಯ ಮಾಡಬೇಕು ಅಂತ ಗೊತ್ತಿಲ್ಲದವರು ಈ ರೀತಿ ಮೋಸ ಹೋಗುತ್ತಾರೆ. ಇಂತಹ ಡಮ್ಮಿ ವ್ಯಕ್ತಿಗಳ ಜೊತೆಗೆ ಮೋಸ ಹೋಗುತ್ತಾರೆ. ಚೈತ್ರಾ ಕುಂದಾಪುರ ಬಿಜೆಪಿ ಪಕ್ಷದವರಲ್ಲ. ಪಕ್ಷ ಸಿದ್ಧಾಂತದ ಬಗ್ಗೆ ಮಾತನಾಡಿದ ತಕ್ಷಣ ಬಿಜೆಪಿಯವರಾಗಲ್ಲ. ಇವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.
ಟಿಕೇಟ್ ಪಡೆಯಲು ಒಂದು ಪದ್ದತಿಯಿದೆ. ಯಾವ ರಾಜಕೀಯ ಪಕ್ಷಗಳು ಇಂತಹ ಟೋಪಿ ಹಾಕುವವರನ್ನು ಬೆಳೆಸುವುದಿಲ್ಲ. ಟಿಕೇಟ್ ಆಕಾಂಕ್ಷಿಗಳ ಅಡ್ವಾಂಟೇಜ್ ತೆಗೆದುಕೊಳ್ಳುವ ಜನ ಇವರು ಎಂದು ಬೆಲ್ಲದ ಅವರು ಮೂದಲಿಸಿದ್ದಾರೆ.
ಜಗದೀಶ್ ಶೆಟ್ಟರ್ ಚೈತ್ರಾ ಡೀಲಿಂಗ್ ವಿಷಯದ ಬಗ್ಗೆ ವ್ಯಂಗ್ಯ ಮಾಡಿರುವ ಪ್ರಶ್ನೆಗೆ, ಶೆಟ್ಟರ್ ಈಗ ಕಾಂಗ್ರೆಸ್ ಸೇರಿದ್ದಾರೆ. ಅವರು ಕಾಂಗ್ರೆಸ್ ಬಗ್ಗೆ ಯೋಚನೆ ಮಾಡೋದು ಒಳ್ಳೆಯದು. ಬಿಜೆಪಿ ಬಗ್ಗೆ ದಿನಾ ಮಾತಾಡೋದು ನೋಡಿದ್ರೆ ಶೆಟ್ಟರ್ ಮನಸ್ಸು ಇನ್ನೂ ಬಿಜೆಪಿಯಲ್ಲಿದೆ ಅನ್ನಸ್ತೆ. ಅವರ ಬಗ್ಗೆ ಹೆಚ್ಚಿಗೆ ಮಾತನಾಡಲು ಹೋಗಲ್ಲ. ಅದರ ಅವಶ್ಯಕತೆನೂ ಇಲ್ಲ ಎಂದು ಹೇಳಿದ್ದಾರೆ.
Arvind Bellad slams Chaithra Kundapura says there are fraudsters like this in all politically parties.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm