ಬ್ರೇಕಿಂಗ್ ನ್ಯೂಸ್
18-09-23 09:42 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.18: ರಾಜ್ಯದ ಏಕೈಕ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅನೂರ್ಜಿತ ಎಂದು ಘೋಷಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠ ತಡೆಯಾಜ್ಞೆ ನೀಡಿದೆ. ಆದರೆ ಪ್ರಜ್ವಲ್ ಅವರು ಸಂಸತ್ತಿನ ಕಲಾಪಗಳಲ್ಲಿ ಭಾಗವಹಿಸಬಹುದಾದರೂ ಸಂಸದರಾಗಿ ಮತ ಚಲಾಯಿಸಲು ಮತ್ತು ಯಾವುದೇ ಭತ್ಯೆಗಳನ್ನು ಪಡೆಯಲು ಅರ್ಹರಾಗಿರುವುದಿಲ್ಲ ಎಂದು ಪೀಠ ಹೇಳಿದೆ.
ಮುಂದಿನ ನಾಲ್ಕು ವಾರಗಳ ಅವಧಿಗೆ ಈ ತಡೆಯಾಜ್ಞೆ ನೀಡಿದ್ದು, ಮುಂದಿನ ವಿಚಾರಣೆ ಬಳಿಕ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ಕೆಕೆ ವೇಣುಗೋಪಾಲ್ ಅವರ ವಾದವನ್ನು ಆಲಿಸಿದ ನಂತರ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ.
ಚುನಾವಣಾ ಅರ್ಜಿದಾರರ ಪರ ಹಿರಿಯ ವಕೀಲರಾದ ಪ್ರಮೀಳಾ ನೇಸರ್ಗಿ ಹಾಗೂ ವಕೀಲ ಬಾಲಾಜಿ ಶ್ರೀನಿವಾಸನ್ ವಾದ ಮಂಡಿಸಿದರು.
ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಪ್ರಜ್ವಲ್ ಅವರ ಚುನಾವಣಾ ಅಫಿಡವಿಟ್ನಲ್ಲಿ ಅವರ ಆಸ್ತಿ ಸೇರಿದಂತೆ ಸಂಪೂರ್ಣ ಅಗತ್ಯವಿರುವ ವಿವರಗಳನ್ನು ಬಹಿರಂಗಪಡಿಸದ ಕಾರಣ 2019ರ ಚುನಾವಣೆಯನ್ನು ಅಮಾನ್ಯ ಮತ್ತು ಅನೂರ್ಜಿತ ಎಂದು ಘೋಷಿಸಿತ್ತು. ನ್ಯಾಯಮೂರ್ತಿ ಕೆ ನಟರಾಜನ್ ಅವರು ಅಂದಿನ ಬಿಜೆಪಿ ಅಭ್ಯರ್ಥಿ ಮತ್ತು ಈಗ ಜೆಡಿಎಸ್ ಶಾಸಕ ಎ ಮಂಜು ಮತ್ತು ಇನ್ನೊಬ್ಬರು ಸಲ್ಲಿಸಿದ್ದ ಚುನಾವಣಾ ಅರ್ಜಿಗಳ ಮೇಲೆ ತೀರ್ಪು ನೀಡಿದ್ದರು.
The Supreme Court on Monday stayed the Karnataka High Court's September 1 order declaring the election of lone JD(S) MP Prajwal Revanna from Hassan as null and void. A bench of Chief Justice D Y Chandrachud and Justices J B Pardiwala and Manoj Mishra, however, said Prajwal would not be entitled to cast his vote and receive any allowances as an MP, though he can participate in Parliament's proceedings.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am