ಬ್ರೇಕಿಂಗ್ ನ್ಯೂಸ್
18-09-23 10:52 pm HK News Desk ಕರ್ನಾಟಕ
ದಾವಣಗೆರೆ, ಸೆ.18: ನಿಮ್ಮ ದುರಹಂಕಾರದ ಮಾತುಗಳಿಂದಲೇ ಹಲವರು ಬಿಜೆಪಿ ಬಿಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ಸೋಮವಾರ ಮಾತನಾಡಿದ ಮಾಜಿ ಸಚಿವರು, " ದಾವಣಗೆರೆ ಬಿಜೆಪಿ ಜಿಲ್ಲಾಧ್ಯಕ್ಷ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾನೆ. ನಾನು ಪಕ್ಷ ಕಟ್ಟಿ, ಹೋರಾಟ ಮಾಡಿ ಜೈಲಿಗೆ ಹೋಗಿ ಬಂದಿದ್ದೇನೆ. ಬಿಜೆಪಿಗೆ ಹಾಲಿ ಜಿಲ್ಲಾಧ್ಯಕ್ಷನ ಕೊಡುಗೆ ಏನು, ಆತ ಕೇಂದ್ರ ಸರ್ಕಾರದ ಕರಪತ್ರಗಳನ್ನ ಹಂಚಿದ್ದಾನಾ? ಚುನಾವಣೆಯಲ್ಲಿ ಯಾವ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಚಾರ ಮಾಡಿದ್ದಾನೆ ? " ಎಂದು ಪ್ರಶ್ನಿಸಿದ್ದಾರೆ.
ನನ್ನ ಬಗ್ಗೆ ಮಾತನಾಡಿದರೆ ಹುಷಾರ್!
ಜಿಲ್ಲಾ ಬಿಜೆಪಿಯಲ್ಲಿ ಇಂತವರ ದೌರ್ಜನ್ಯದಿಂದ ನೂರಾರು ಮುಖಂಡರು ಪಾರ್ಟಿ ಬಿಡುತ್ತಿದ್ದಾರೆ. ನನ್ನ ಬಗ್ಗೆ ಮಾತನಾಡಿದರೆ ಹುಷಾರ್! ಎಂದು ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ನನಗೆ ತಾಯಿ ಸಮಾನ ;
" ಬಿಜೆಪಿ ಪಕ್ಷವೆಂದರೆ ನನಗೆ ತಾಯಿ ಸಮಾನ, ಪಕ್ಷ ನನಗೆ ಯಾವುದೇ ದ್ರೋಹ ಮಾಡಿಲ್ಲ. ಕೆಲವರು ದೌರ್ಬಲ್ಯಗಳ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ಅವರು ಏನು ಬೇಕಾದರೂ ಮಾತನಾಡಲಿ " ಎಂದರು.
ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ ;
" ಕಾಂಗ್ರೆಸ್ನಿಂದ ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಮಾತನಾಡಿ, ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ, ನಾನು ಸಾಮಾನ್ಯ ಕಾರ್ಯಕರ್ತ, ಅಧಿಕಾರದಲ್ಲಿರುವ ಕಾಂಗ್ರೆಸ್ನವರು ನನಗೆ ಹೇಗೆ ಟಿಕೆಟ್ ಕೊಡ್ತಾರೆ? " ಎಂದು ಪ್ರಶ್ನೆ ಮಾಡಿದರು.
M p Renukacharya slams senior BJP leaders, says many are leaving Party.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm