ಬ್ರೇಕಿಂಗ್ ನ್ಯೂಸ್
18-09-23 10:52 pm HK News Desk ಕರ್ನಾಟಕ
ದಾವಣಗೆರೆ, ಸೆ.18: ನಿಮ್ಮ ದುರಹಂಕಾರದ ಮಾತುಗಳಿಂದಲೇ ಹಲವರು ಬಿಜೆಪಿ ಬಿಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ಸೋಮವಾರ ಮಾತನಾಡಿದ ಮಾಜಿ ಸಚಿವರು, " ದಾವಣಗೆರೆ ಬಿಜೆಪಿ ಜಿಲ್ಲಾಧ್ಯಕ್ಷ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾನೆ. ನಾನು ಪಕ್ಷ ಕಟ್ಟಿ, ಹೋರಾಟ ಮಾಡಿ ಜೈಲಿಗೆ ಹೋಗಿ ಬಂದಿದ್ದೇನೆ. ಬಿಜೆಪಿಗೆ ಹಾಲಿ ಜಿಲ್ಲಾಧ್ಯಕ್ಷನ ಕೊಡುಗೆ ಏನು, ಆತ ಕೇಂದ್ರ ಸರ್ಕಾರದ ಕರಪತ್ರಗಳನ್ನ ಹಂಚಿದ್ದಾನಾ? ಚುನಾವಣೆಯಲ್ಲಿ ಯಾವ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಚಾರ ಮಾಡಿದ್ದಾನೆ ? " ಎಂದು ಪ್ರಶ್ನಿಸಿದ್ದಾರೆ.
ನನ್ನ ಬಗ್ಗೆ ಮಾತನಾಡಿದರೆ ಹುಷಾರ್!
ಜಿಲ್ಲಾ ಬಿಜೆಪಿಯಲ್ಲಿ ಇಂತವರ ದೌರ್ಜನ್ಯದಿಂದ ನೂರಾರು ಮುಖಂಡರು ಪಾರ್ಟಿ ಬಿಡುತ್ತಿದ್ದಾರೆ. ನನ್ನ ಬಗ್ಗೆ ಮಾತನಾಡಿದರೆ ಹುಷಾರ್! ಎಂದು ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ನನಗೆ ತಾಯಿ ಸಮಾನ ;
" ಬಿಜೆಪಿ ಪಕ್ಷವೆಂದರೆ ನನಗೆ ತಾಯಿ ಸಮಾನ, ಪಕ್ಷ ನನಗೆ ಯಾವುದೇ ದ್ರೋಹ ಮಾಡಿಲ್ಲ. ಕೆಲವರು ದೌರ್ಬಲ್ಯಗಳ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ಅವರು ಏನು ಬೇಕಾದರೂ ಮಾತನಾಡಲಿ " ಎಂದರು.
ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ ;
" ಕಾಂಗ್ರೆಸ್ನಿಂದ ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಮಾತನಾಡಿ, ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ, ನಾನು ಸಾಮಾನ್ಯ ಕಾರ್ಯಕರ್ತ, ಅಧಿಕಾರದಲ್ಲಿರುವ ಕಾಂಗ್ರೆಸ್ನವರು ನನಗೆ ಹೇಗೆ ಟಿಕೆಟ್ ಕೊಡ್ತಾರೆ? " ಎಂದು ಪ್ರಶ್ನೆ ಮಾಡಿದರು.
M p Renukacharya slams senior BJP leaders, says many are leaving Party.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm