ಬ್ರೇಕಿಂಗ್ ನ್ಯೂಸ್
18-09-23 10:52 pm HK News Desk ಕರ್ನಾಟಕ
ದಾವಣಗೆರೆ, ಸೆ.18: ನಿಮ್ಮ ದುರಹಂಕಾರದ ಮಾತುಗಳಿಂದಲೇ ಹಲವರು ಬಿಜೆಪಿ ಬಿಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ಸೋಮವಾರ ಮಾತನಾಡಿದ ಮಾಜಿ ಸಚಿವರು, " ದಾವಣಗೆರೆ ಬಿಜೆಪಿ ಜಿಲ್ಲಾಧ್ಯಕ್ಷ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾನೆ. ನಾನು ಪಕ್ಷ ಕಟ್ಟಿ, ಹೋರಾಟ ಮಾಡಿ ಜೈಲಿಗೆ ಹೋಗಿ ಬಂದಿದ್ದೇನೆ. ಬಿಜೆಪಿಗೆ ಹಾಲಿ ಜಿಲ್ಲಾಧ್ಯಕ್ಷನ ಕೊಡುಗೆ ಏನು, ಆತ ಕೇಂದ್ರ ಸರ್ಕಾರದ ಕರಪತ್ರಗಳನ್ನ ಹಂಚಿದ್ದಾನಾ? ಚುನಾವಣೆಯಲ್ಲಿ ಯಾವ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಚಾರ ಮಾಡಿದ್ದಾನೆ ? " ಎಂದು ಪ್ರಶ್ನಿಸಿದ್ದಾರೆ.
ನನ್ನ ಬಗ್ಗೆ ಮಾತನಾಡಿದರೆ ಹುಷಾರ್!
ಜಿಲ್ಲಾ ಬಿಜೆಪಿಯಲ್ಲಿ ಇಂತವರ ದೌರ್ಜನ್ಯದಿಂದ ನೂರಾರು ಮುಖಂಡರು ಪಾರ್ಟಿ ಬಿಡುತ್ತಿದ್ದಾರೆ. ನನ್ನ ಬಗ್ಗೆ ಮಾತನಾಡಿದರೆ ಹುಷಾರ್! ಎಂದು ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ನನಗೆ ತಾಯಿ ಸಮಾನ ;
" ಬಿಜೆಪಿ ಪಕ್ಷವೆಂದರೆ ನನಗೆ ತಾಯಿ ಸಮಾನ, ಪಕ್ಷ ನನಗೆ ಯಾವುದೇ ದ್ರೋಹ ಮಾಡಿಲ್ಲ. ಕೆಲವರು ದೌರ್ಬಲ್ಯಗಳ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ಅವರು ಏನು ಬೇಕಾದರೂ ಮಾತನಾಡಲಿ " ಎಂದರು.
ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ ;
" ಕಾಂಗ್ರೆಸ್ನಿಂದ ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಮಾತನಾಡಿ, ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ, ನಾನು ಸಾಮಾನ್ಯ ಕಾರ್ಯಕರ್ತ, ಅಧಿಕಾರದಲ್ಲಿರುವ ಕಾಂಗ್ರೆಸ್ನವರು ನನಗೆ ಹೇಗೆ ಟಿಕೆಟ್ ಕೊಡ್ತಾರೆ? " ಎಂದು ಪ್ರಶ್ನೆ ಮಾಡಿದರು.
M p Renukacharya slams senior BJP leaders, says many are leaving Party.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm