ಬ್ರೇಕಿಂಗ್ ನ್ಯೂಸ್
18-09-23 10:52 pm HK News Desk ಕರ್ನಾಟಕ
ದಾವಣಗೆರೆ, ಸೆ.18: ನಿಮ್ಮ ದುರಹಂಕಾರದ ಮಾತುಗಳಿಂದಲೇ ಹಲವರು ಬಿಜೆಪಿ ಬಿಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ಸೋಮವಾರ ಮಾತನಾಡಿದ ಮಾಜಿ ಸಚಿವರು, " ದಾವಣಗೆರೆ ಬಿಜೆಪಿ ಜಿಲ್ಲಾಧ್ಯಕ್ಷ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾನೆ. ನಾನು ಪಕ್ಷ ಕಟ್ಟಿ, ಹೋರಾಟ ಮಾಡಿ ಜೈಲಿಗೆ ಹೋಗಿ ಬಂದಿದ್ದೇನೆ. ಬಿಜೆಪಿಗೆ ಹಾಲಿ ಜಿಲ್ಲಾಧ್ಯಕ್ಷನ ಕೊಡುಗೆ ಏನು, ಆತ ಕೇಂದ್ರ ಸರ್ಕಾರದ ಕರಪತ್ರಗಳನ್ನ ಹಂಚಿದ್ದಾನಾ? ಚುನಾವಣೆಯಲ್ಲಿ ಯಾವ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಚಾರ ಮಾಡಿದ್ದಾನೆ ? " ಎಂದು ಪ್ರಶ್ನಿಸಿದ್ದಾರೆ.
ನನ್ನ ಬಗ್ಗೆ ಮಾತನಾಡಿದರೆ ಹುಷಾರ್!
ಜಿಲ್ಲಾ ಬಿಜೆಪಿಯಲ್ಲಿ ಇಂತವರ ದೌರ್ಜನ್ಯದಿಂದ ನೂರಾರು ಮುಖಂಡರು ಪಾರ್ಟಿ ಬಿಡುತ್ತಿದ್ದಾರೆ. ನನ್ನ ಬಗ್ಗೆ ಮಾತನಾಡಿದರೆ ಹುಷಾರ್! ಎಂದು ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ನನಗೆ ತಾಯಿ ಸಮಾನ ;
" ಬಿಜೆಪಿ ಪಕ್ಷವೆಂದರೆ ನನಗೆ ತಾಯಿ ಸಮಾನ, ಪಕ್ಷ ನನಗೆ ಯಾವುದೇ ದ್ರೋಹ ಮಾಡಿಲ್ಲ. ಕೆಲವರು ದೌರ್ಬಲ್ಯಗಳ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ಅವರು ಏನು ಬೇಕಾದರೂ ಮಾತನಾಡಲಿ " ಎಂದರು.
ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ ;
" ಕಾಂಗ್ರೆಸ್ನಿಂದ ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಮಾತನಾಡಿ, ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ, ನಾನು ಸಾಮಾನ್ಯ ಕಾರ್ಯಕರ್ತ, ಅಧಿಕಾರದಲ್ಲಿರುವ ಕಾಂಗ್ರೆಸ್ನವರು ನನಗೆ ಹೇಗೆ ಟಿಕೆಟ್ ಕೊಡ್ತಾರೆ? " ಎಂದು ಪ್ರಶ್ನೆ ಮಾಡಿದರು.
M p Renukacharya slams senior BJP leaders, says many are leaving Party.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm