ಬ್ರೇಕಿಂಗ್ ನ್ಯೂಸ್
19-09-23 05:01 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.19: ಹುಕ್ಕಾ ಬಾರ್ನಿಂದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಆಗುತ್ತಿದೆ. ಹುಕ್ಕಾಬಾರ್ಗೆ ಅವಕಾಶ ಕೊಡಬಾರದು ಅಂತ ಚಿಂತನೆ ಮಾಡಿದ್ದೇವೆ. ಅದಕ್ಕೆ ಕಾನೂನು ತರಲು ಸಭೆಯಲ್ಲಿ ಚರ್ಚೆ ಆಗಿದೆ. ಹುಕ್ಕಾಬಾರ್ ನಿಯಂತ್ರಣ ಮಾಡಲು ಸಾಧ್ಯ ಆಗುತ್ತಿಲ್ಲ. ಅದಕ್ಕೆ ನಾವು ಕಂಟ್ರೋಲ್ ಮಾಡಲು ಮುಂದಾಗಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಿಸುವ ಸಂಬಂಧ ಆರೋಗ್ಯ ಇಲಾಖೆ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ನಾಗೇಂದ್ರ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಸಲಾಗಿದೆ.
ಹುಕ್ಕಾ ಬಾರ್ ಅನ್ನು ಕಾನೂನು ವ್ಯಾಪ್ತಿಯಲ್ಲಿ ನಿಯಂತ್ರಣ ಮಾಡಲು ಮುಂದಾಗಿದ್ದೇವೆ. ತಂಬಾಕು ನಿಷೇಧ ವಲಯವನ್ನು ವಿಸ್ತರಣೆ ಮಾಡಲಿದ್ದು ದೇವಸ್ಥಾನ, ಚರ್ಚ್, ಮಸೀದಿ, ಆಸ್ಪತ್ರೆ ಸುತ್ತ ತಂಬಾಕು ವಸ್ತು ಮಾರಾಟ ನಿಷೇಧ ಮಾಡಲಿದ್ದೇವೆ. ತಂಬಾಕು ಉತ್ಪನ್ನಗಳನ್ನು ಈಗ 18 ವರ್ಷ ಮೇಲ್ಪಟ್ಟವರು ಖರೀದಿ ಮಾಡಲು ಅವಕಾಶ ಇದೆ. ಅದನ್ನು 21 ವರ್ಷಕ್ಕೆ ಏರಿಸಲು ಚಿಂತನೆ ಮಾಡಿದ್ದೇವೆ. ನಾವು ಇದಕ್ಕಾಗಿ ಕಾನೂನು ಮಾಡಬೇಕಾಗುತ್ತದೆ. ಬೇರೆ ಬೇರೆ ಇಲಾಖೆಯ ಸಹಭಾಗಿತ್ವದಲ್ಲಿ ಇದನ್ನು ಮಾಡಬೇಕಾಗುತ್ತದೆ. ತಂಬಾಕು ಸೇವನೆ ದುಷ್ಪರಿಣಾಮಗಳ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆಯಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
Students are being affected by hookah bars. We have decided not to allow hookah bars. It was discussed in the meeting to bring a law for it. It is not possible to control the hookah bar. Health Minister Dinesh Gundu Rao said, "We are trying to control it.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm