ಬ್ರೇಕಿಂಗ್ ನ್ಯೂಸ್
10-11-20 11:20 am Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 10: ಭಾರೀ ಕುತೂಹಲ ಮೂಡಿಸಿರುವ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಶಿರಾ ಮತ್ತು ಆರ್.ಆರ್ ನಗರ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆರ್.ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರೀ ಅಂತರಗಳ ಮುನ್ನಡೆ ಕಾಯ್ದುಕೊಂಡಿದ್ದು ಗೆಲ್ಲುವುದು ಖಚಿತವಾಗಿದೆ.
ಎಂಟು ಸುತ್ತುಗಳ ಮತ ಎಣಿಕೆಯಲ್ಲಿ ಮುನಿರತ್ನ 22 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಮುನಿರತ್ನ ಪರರವಾಗಿ 39,233 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸಿನ ಕುಸುಮಾ 19,729 ಮತಗಳನ್ನು ಪಡೆದಿದ್ದಾರೆ.
ಇನ್ನು ಶಿರಾ ಕ್ಷೇತ್ರದಲ್ಲಿ ಐದು ಸುತ್ತುಗಳ ಮತ ಎಣಿಕೆ ಮುಗಿದಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಪೈಪೋಟಿ ಏರ್ಪಟ್ಟಿದೆ. ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 14,232 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸಿನ ಜಯಚಂದ್ರ 12,788 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಪಕ್ಷದ ಅಮ್ಮಾಜಮ್ಮ ಪರವಾಗಿ 8,788 ಮತಗಳನ್ನು ಪಡೆದಿದ್ದಾರೆ.
ಆರ್.ಆರ್. ನಗರದಲ್ಲಿ ಮುನಿರತ್ನ ಗೆಲುವು ಖಚಿತವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ.
The counting of votes for by-polls to two crucial assembly constituencies in Rajarajeshwari Nagar (RR Nagar) in Bengaluru and Sira in Tumkur has begun.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm