ಬ್ರೇಕಿಂಗ್ ನ್ಯೂಸ್
10-11-20 11:20 am Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 10: ಭಾರೀ ಕುತೂಹಲ ಮೂಡಿಸಿರುವ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಶಿರಾ ಮತ್ತು ಆರ್.ಆರ್ ನಗರ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆರ್.ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರೀ ಅಂತರಗಳ ಮುನ್ನಡೆ ಕಾಯ್ದುಕೊಂಡಿದ್ದು ಗೆಲ್ಲುವುದು ಖಚಿತವಾಗಿದೆ.
ಎಂಟು ಸುತ್ತುಗಳ ಮತ ಎಣಿಕೆಯಲ್ಲಿ ಮುನಿರತ್ನ 22 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಮುನಿರತ್ನ ಪರರವಾಗಿ 39,233 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸಿನ ಕುಸುಮಾ 19,729 ಮತಗಳನ್ನು ಪಡೆದಿದ್ದಾರೆ.


ಇನ್ನು ಶಿರಾ ಕ್ಷೇತ್ರದಲ್ಲಿ ಐದು ಸುತ್ತುಗಳ ಮತ ಎಣಿಕೆ ಮುಗಿದಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಪೈಪೋಟಿ ಏರ್ಪಟ್ಟಿದೆ. ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 14,232 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸಿನ ಜಯಚಂದ್ರ 12,788 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಪಕ್ಷದ ಅಮ್ಮಾಜಮ್ಮ ಪರವಾಗಿ 8,788 ಮತಗಳನ್ನು ಪಡೆದಿದ್ದಾರೆ.
ಆರ್.ಆರ್. ನಗರದಲ್ಲಿ ಮುನಿರತ್ನ ಗೆಲುವು ಖಚಿತವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ.
The counting of votes for by-polls to two crucial assembly constituencies in Rajarajeshwari Nagar (RR Nagar) in Bengaluru and Sira in Tumkur has begun.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm