ಬ್ರೇಕಿಂಗ್ ನ್ಯೂಸ್
20-09-23 11:32 am HK News Desk ಕರ್ನಾಟಕ
ಹಾಸನ, ಸೆ.20: ಹೊಳನರಸೀಪುರ ತಾಲೂಕಿನ ಸಿಗರನಹಳ್ಳಿಯಲ್ಲಿ ಮದ್ಯ ಸೇವನೆ ವಿಚಾರದಲ್ಲಿ ನಡೆದ ಸವಾಲಿನ ಪಂದ್ಯದಲ್ಲಿ ತಿಮ್ಮೇಗೌಡ (60) ಎಂಬವರು ಹತ್ತು ಪ್ಯಾಕೆಟ್ ಮದ್ಯ ಸೇವಿಸಿ ಮೃತಪಟ್ಟ ಘಟನೆ ನಡೆದಿದೆ.
ಸಿಗರನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಕೃಷ್ಣೇಗೌಡ ಎಂಬವರು ನೀಡಿದ ಮದ್ಯವನ್ನು ದೇವರಾಜು, ತಿಮ್ಮೇಗೌಡರ ಜತೆ ಅರ್ಧ ಗಂಟೆಯಲ್ಲಿ 90 ಎಂಎಲ್ನ 10 ಪ್ಯಾಕೆಟ್ ಮದ್ಯ ಸೇವನೆಗೆ ಚಾಲೆಂಜ್ ಮಾಡಿದ್ದ. ತಿಮ್ಮೇಗೌಡ 90 ಎಂಎಲ್ನ 10 ಪ್ಯಾಕೆಟ್ ಮದ್ಯವನ್ನು ಸೇವಿಸಿದ ಅರ್ಧ ಗಂಟೆ ನಂತರ ರಕ್ತವಾಂತಿ ಮಾಡಿಕೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ಸ್ಥಳದಲ್ಲಿ ಕುಸಿದು ಬಿದ್ದ ತಿಮ್ಮೇಗೌಡರನ್ನು ಗ್ರಾಮದ ನಾಲ್ಕಾರು ಮಂದಿ ಎತ್ತಿಕೊಂಡು ಹೋಗಿ ಮನೆಯಲ್ಲಿ ಮಲಗಿಸಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ ನಿತ್ರಾಣಗೊಂಡಿದ್ದ ತಿಮ್ಮೇಗೌಡ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಮೃತರ ಪುತ್ರಿ ದೂರು ದಾಖಲಿಸಿದ್ದು, ದೇವರಾಜ ಹಾಗೂ ಕೃಷ್ಣೇಗೌಡರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ತಿಮ್ಮೇಗೌಡರ ಮೃತದೇಹವನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
Hassan Alcohol challenge, man dies after drinking 10 packets of 90 ML.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
13-02-25 02:45 pm
HK News Desk
Maha Kumbh, Jabalpur Accident: ಪ್ರಯಾಗ್ರಾಜ್ನ...
11-02-25 04:19 pm
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
13-02-25 10:08 am
Mangalore Correspondent
Bomb Threat, School, Mangalore: ಮಂಗಳೂರಿನಲ್ಲಿ...
12-02-25 10:58 pm
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm