ಬ್ರೇಕಿಂಗ್ ನ್ಯೂಸ್
20-09-23 11:32 am HK News Desk ಕರ್ನಾಟಕ
ಹಾಸನ, ಸೆ.20: ಹೊಳನರಸೀಪುರ ತಾಲೂಕಿನ ಸಿಗರನಹಳ್ಳಿಯಲ್ಲಿ ಮದ್ಯ ಸೇವನೆ ವಿಚಾರದಲ್ಲಿ ನಡೆದ ಸವಾಲಿನ ಪಂದ್ಯದಲ್ಲಿ ತಿಮ್ಮೇಗೌಡ (60) ಎಂಬವರು ಹತ್ತು ಪ್ಯಾಕೆಟ್ ಮದ್ಯ ಸೇವಿಸಿ ಮೃತಪಟ್ಟ ಘಟನೆ ನಡೆದಿದೆ.
ಸಿಗರನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಕೃಷ್ಣೇಗೌಡ ಎಂಬವರು ನೀಡಿದ ಮದ್ಯವನ್ನು ದೇವರಾಜು, ತಿಮ್ಮೇಗೌಡರ ಜತೆ ಅರ್ಧ ಗಂಟೆಯಲ್ಲಿ 90 ಎಂಎಲ್ನ 10 ಪ್ಯಾಕೆಟ್ ಮದ್ಯ ಸೇವನೆಗೆ ಚಾಲೆಂಜ್ ಮಾಡಿದ್ದ. ತಿಮ್ಮೇಗೌಡ 90 ಎಂಎಲ್ನ 10 ಪ್ಯಾಕೆಟ್ ಮದ್ಯವನ್ನು ಸೇವಿಸಿದ ಅರ್ಧ ಗಂಟೆ ನಂತರ ರಕ್ತವಾಂತಿ ಮಾಡಿಕೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ಸ್ಥಳದಲ್ಲಿ ಕುಸಿದು ಬಿದ್ದ ತಿಮ್ಮೇಗೌಡರನ್ನು ಗ್ರಾಮದ ನಾಲ್ಕಾರು ಮಂದಿ ಎತ್ತಿಕೊಂಡು ಹೋಗಿ ಮನೆಯಲ್ಲಿ ಮಲಗಿಸಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ ನಿತ್ರಾಣಗೊಂಡಿದ್ದ ತಿಮ್ಮೇಗೌಡ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಮೃತರ ಪುತ್ರಿ ದೂರು ದಾಖಲಿಸಿದ್ದು, ದೇವರಾಜ ಹಾಗೂ ಕೃಷ್ಣೇಗೌಡರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ತಿಮ್ಮೇಗೌಡರ ಮೃತದೇಹವನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
Hassan Alcohol challenge, man dies after drinking 10 packets of 90 ML.
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm