ಬ್ರೇಕಿಂಗ್ ನ್ಯೂಸ್
20-09-23 09:37 pm HK News Desk ಕರ್ನಾಟಕ
ಮೈಸೂರು, ಸೆ.20: ಚೈತ್ರಾ ಕುಂದಾಪುರ ಅವರಿಂದ ಒಟ್ಟು 17ಕ್ಕೂ ಹೆಚ್ಚು ಜನರು ಮೋಸ ಹೋಗಿದ್ದಾರೆ. 23 ಮಂದಿಗೆ ಟಿಕೆಟ್ ಕೊಡಿಸಿ ಅವರಿಂದ ಹಣ ಪಡೆದಿದ್ದಾರೆ. 40 ಜನರು ಈ ಟಿಕೆಟ್ ಪಡೆಯುವ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ. 185 ಕೋಟಿ ರೂಪಾಯಿ ಕೈ ಬದಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 9 ಜನರ ತಂಡ ಕಟ್ಟಿಕೊಂಡು ಮೋಸ ಮಾಡಿದ್ದಾರೆ. ಇವರೆಲ್ಲಾ ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರು. ಇನ್ನೆರಡು ದಿನಗಳಲ್ಲಿ ಚೈತ್ರಾ ಕುಂದಾಪುರ ಪ್ರಕರಣದ ಎಲ್ಲ ವಿವರ ಬಹಿರಂಗ ಆಗಲಿದೆ.
ಚೈತ್ರಾ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ ಜೊತೆ ನೇರ ಸಂಪರ್ಕ ಹೊಂದಿದ್ದಾರೆ. ಸಿ.ಟಿ.ರವಿ, ಬಿ.ಎಸ್.ಯಡಿಯೂರಪ್ಪ, ಸೂಲಿಬೆಲೆ ಜೊತೆ ಈಕೆಯ ಸಂಬಂಧ ಏನು ಎಂಬುದನ್ನು ಸ್ಪಷ್ಟ ಪಡಿಸಬೇಕು. ಚೈತ್ರಾ ಬಿಜೆಪಿ ಅವಧಿಯಲ್ಲಿ ನಡೆದಿರುವ ಪಿಎಸ್ಐ ಅಕ್ರಮ ಸೇರಿ ನಾಲ್ಕು ಹಗರಣಗಳಲ್ಲಿ ಭಾಗಿಯಾಗಿರುವ ಮಾಹಿತಿಗಳಿವೆ. ಚೈತ್ರಾಗೆ ಜೈಲಿನಲ್ಲಿರುವ ವ್ಯಕ್ತಿಗಳ ಜೊತೆಗೂ ನೇರ ಸಂಪರ್ಕ ಇದೆ ಎಂದು ಲಕ್ಷ್ಮಣ್ ಹೇಳಿದ್ದಾರೆ.
KPCC spokesperson M Lakshman Slams Chaitra Kundapur says 17 have been cheated, 185 crore dealing has been done.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm