ಬ್ರೇಕಿಂಗ್ ನ್ಯೂಸ್
21-09-23 06:26 pm HK News Desk ಕರ್ನಾಟಕ
ಮಂಡ್ಯ, ಸೆ.21: ಸುಪ್ರೀಂ ಕೋರ್ಟ್ ನಲ್ಲಿ ಗುರುವಾರ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ವಿಚಾರಣೆಯಲ್ಲಿ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದ್ದು, ರೈತರು, ಸಾರ್ವಜನಿಕರು, ಹೋರಾಟಗಾರರು ತೀರ್ಪಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮಂಡ್ಯ ಬಂದ್ಗೆ ಕರೆ ನೀಡಲಾಗಿದೆ.
ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿದ್ದ ಆದೇಶವನ್ನೇ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದು, ಪ್ರತಿನಿತ್ಯ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಮಧ್ಯಂತರ ತೀರ್ಪು ನೀಡಿದೆ.
ಸೆ.23ರಂದು ಸ್ತಬ್ಧವಾಗಲಿದೆ ಮಂಡ್ಯ:
ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲೂ ರಾಜ್ಯಕ್ಕೆ ಹಿನ್ನೆಡೆಯಾಗಿರುವ ಹಿನ್ನೆಲೆಯಲ್ಲಿ ಹೋರಾಟ ತೀವ್ರಗೊಳಿಸಲು ಮುಂದಾಗಿರುವ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮಂಡ್ಯ ಬಂದ್ ಗೆ ಕರೆ ನೀಡಿದೆ. ಸೆ.23ರಂದು ಜಿಲ್ಲೆಯಾದ್ಯಂತ ಬಂದ್ ಮಾಡಿ ರಾಜ್ಯ, ಕೇಂದ್ರ ಸರ್ಕಾರಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ಕೈಜೋಡಿಸುವಂತೆ ಮನವಿ ಮಾಡಿದೆ.
In a setback, the Supreme Court has refused to interfere in the petitions of Karnataka and Tamil Nadu over the release of Cauvery water. Karnataka had demanded a stay on the order passed by the Cauvery tribunal that directed to release 5000 cusecs of water to its neighboring state, while Tamil Nadu had demanded more water from Karnataka.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm